Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನ ಔಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರದ ವಿರುದ್ದ ಬಿಜೆಪಿ ವತಿಯಿಂದ ಪ್ರತಿಭಟನೆ

Advertisement
ಇಲಕಲ್ : ಜನ ಔಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರದ ವಿರುದ್ದ ಹುನಗುಂದ ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ಕಪ್ಪು ಬಟ್ಟೆ ಧರಿಸಿ ಮೌನ ಪ್ರತಿಭಟನೆ.

ಇಳಕಲ್ ನಗರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಭಾರತೀಯ ಜನತಾ ಪಾರ್ಟಿ ಹುನಗುಂದ ಮತಕ್ಷೇತ್ರದಿಂದ ಹಮ್ಮಿಕೊಂಡ ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರಕಾರದ ನಿರ್ದಾರದ ವಿರುದ್ದ ಹಮ್ಮಿಕೊಂಡು ಕಪ್ಪು ಬಟ್ಟೆ ಧರಿಸಿ ಮೌನ ಪ್ರತಿಭಟನೆ ಮಾಡಲಾಯಿತು.

ಪ್ರಧಾನ ಮಂತ್ರಿ ಜನ ಔಷಧಿ ಯೋಜನೆಯನ್ನು ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ರಾಷ್ಟçದ ಬಡ, ಕೆಳವರ್ಗ ಹಾಗೂ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅತ್ಯಂತ ಕಾಳಜಿ ಹಾಗೂ ದೂರದರಷ್ಟಿಯಂದ ಜಾರಿಗೊಳಿದ್ದಾರೆ, ಆದರೆ ಕರ್ನಾಟಕ ಸರ್ಕಾರವು ಜನ ಔಷಧಿ ಕೇಂದ್ರಗಳನ್ನು ಮುಚ್ಚುವ ತಿರ್ಮಾನ ತೆಗೆದುಕೋಂಡಿರುವುದು ದುರದುಷ್ಟಕರ ಸಂಗತಿ, ಕೂಡಲೆ ರಾಜ್ಯ ಸರಕಾರ ಮುಚ್ಚುವ ನಿರ್ಧಾರದ ಆದೇಶವನ್ನು ಹಿಂಪಡೆಯಬೇಕು ಇಲ್ಲವಾದಲ್ಲಿ ಉಗ್ರ ಹೋರಾಟಕ್ಕೆ ಅಣಿಯಾಗಬೇಕಾಗುತ್ತದೆ ಎಂದು ಪಕ್ಷದ ಮುಖಂಡರು ಮಾತನಾಡಿ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲದ ಅಧ್ಯಕ್ಷರಾದ ಶ್ರೀ ಅರವಿಂದ ಮಂಗಳೂರ ನಗರಸಭೆಯ ಮಾಜಿ ಅಧ್ಯಕ್ಷರಾದ ಶ್ರೀ ಲಕ್ಷ್ಮಣ ಗುರಂ ಶ್ರೀಮತಿ ಶೋಭಾ ಆಮದಿಹಾಳ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಡಾ ಮಲ್ಲಿಕಾರ್ಜುನ ಗಡಿಯನ್ನನವರ ಪಕ್ಷದ ಮುಖಂಡರಾದ ಶ್ರೀ ಶ್ಯಾಮಸುಂದರ್ ಕರವಾ ಶ್ರೀ ಅಜ್ಜಪ್ಪ ನಾಡಗೌಡ ಶ್ರೀ ಬಸಪ್ಪ ಹೋಸೂರ ಶ್ರೀ ಪ್ರಕಾಶ ಪಾಟೀಲ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀ ಚಂದ್ರಶೇಖರ ಏಕಬೋಟೆ ಶ್ರೀ ಸೂಗುರೇಶ ನಾಗಲೋಟಿ ನಗರಸಭೆ ಸದಸ್ಯರಾದ ಶ್ರೀ ವಿಜಯ ಗಿರಡ್ಡಿ ಯುವ ಮುಖಂಡರಾದ ಶ್ರೀ ಮಲ್ಲಿಕಾರ್ಜುನ ಚೂರಿ ಶ್ರೀ ರಾಜೇಂದ್ರ ಆರಿ ಶ್ರೀ ಉಮೇಶ ಕೊಂಗಾರಿ ಶ್ರೀ ಚಿದಾನಂದ ಚಿನ್ನಾಪುರಶ್ರೀ ಪರಶುರಾಮ ಬಿಸಲದಿನ್ನಿ‌ ಕು. ತೃಪ್ತಿ ಸಾಲಿಮಠ ಶ್ರೀ ನಾಗೇಶ ಗಂಜಿಹಾಳ ಶ್ರೀ ಚಂದ್ರಶೇಖರ ಹೂಗಾರ ಶ್ರೀ ಕಪಿಲ್ ಪವಾರ ಶ್ರೀ ಶ್ರೀನಿವಾಸ ಕೊಪ್ಪಳ ಶ್ರೀ ವಿಜಯ ಜಾಲಗಾರ ಶ್ರೀ ಮಲ್ಲು ಕುಂಬಾರ ಶ್ರೀ ಶಿವರಾಜ ಹಾವರಗಿ ಶ್ರೀ ವಿರೇಶ ಮನ್ನಾಪುರ ಸೇರಿದಂತೆ ಅನೇಕರು ಭಾಗವಹಿಸಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ