LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ : ಈರಣ್ಣ ಕಾರಬಾರಿ

Advertisement
ಭಾಲ್ಕಿ : ಕರ್ನಾಟಕ ರಾಜ್ಯ ಸರಕಾರ ಅನ್ನದಾತ ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಿಸಿರುವುದು ಮತ್ತು ಸಕಾಲಕ್ಕೆ ರೈತರಿಗೆ ಬೇಕಾಗುವಷ್ಟು ರಸಗೊಬ್ಬರವನ್ನು ಪೂರೈಸುವಲ್ಲಿ ಸಂಪೂರ್ಣವಾಗಿವಿಫಲಗೊಂಡಿದೇ ಇದರಿಂದ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ರಾಜ್ಯ ಸರ್ಕಾರದ ಈ ರೈತ ವಿರೋಧಿ ನೀತಿಯನ್ನು ಖಂಡಿಸಿ, ಭಾರತೀಯ ಜನತಾ ಪಾರ್ಟಿ, ರೈತರೊಂದಿಗೆ ಸೇರಿ
ಇದೆ ತಿಂಗಳ ದಿನಾಂಕ 30 ಬುಧವಾರ ದಂದು ಮದ್ಯಾಹ್ನ 02: 00 ಗಂಟೆಗೆ ಪಟ್ಟಣದ ಹೃದಯಭಾಗದಲ್ಲಿರುವ ಡಾ|| ಬಾಬಾ ಸಾಹೇಬ ಅಂಬೇಡ್ಕರ್ ರವರ ವೃತದಲ್ಲಿ ರಸ್ತೆ ತಡೆ ನಡಿಸಿ ರಾಜ್ಯ ಸರ್ಕಾರದ ಈ ಕೃತ್ಯಕ್ಕೆ ಪ್ರತಿಭಟನೆ ಮಾಡಲಾಗುತ್ತಿದೆ
ಆದಕಾರಣ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸರಿಯಾದ ಸಮಯಕ್ಕೆ ಬಂದು ಈ ಪ್ರತಿಭಟನೆಯಲ್ಲಿ ಭಾಗವಹಿಸಿ, ಪ್ರತಿಭಟನೆ ಯಶಸ್ವಿ ಮಾಡಬೇಕೆಂದು ಬಿಜೆಪಿ ಮಂಡಲ ಅಧ್ಯಕ್ಷರಾದ
ಈರಣ್ಣ ಕಾರಭಾರಿ ವಿನಂತಿಸಿದ್ದಾರೆ.

ವರದಿ: ಸಂತೋಷ ಬಿಜಿ ಪಾಟೀಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ