LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ : ಈರಣ್ಣ ಕಾರಬಾರಿ

Advertisement
ಭಾಲ್ಕಿ : ಕರ್ನಾಟಕ ರಾಜ್ಯ ಸರಕಾರ ಅನ್ನದಾತ ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಿಸಿರುವುದು ಮತ್ತು ಸಕಾಲಕ್ಕೆ ರೈತರಿಗೆ ಬೇಕಾಗುವಷ್ಟು ರಸಗೊಬ್ಬರವನ್ನು ಪೂರೈಸುವಲ್ಲಿ ಸಂಪೂರ್ಣವಾಗಿವಿಫಲಗೊಂಡಿದೇ ಇದರಿಂದ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ರಾಜ್ಯ ಸರ್ಕಾರದ ಈ ರೈತ ವಿರೋಧಿ ನೀತಿಯನ್ನು ಖಂಡಿಸಿ, ಭಾರತೀಯ ಜನತಾ ಪಾರ್ಟಿ, ರೈತರೊಂದಿಗೆ ಸೇರಿ
ಇದೆ ತಿಂಗಳ ದಿನಾಂಕ 30 ಬುಧವಾರ ದಂದು ಮದ್ಯಾಹ್ನ 02: 00 ಗಂಟೆಗೆ ಪಟ್ಟಣದ ಹೃದಯಭಾಗದಲ್ಲಿರುವ ಡಾ|| ಬಾಬಾ ಸಾಹೇಬ ಅಂಬೇಡ್ಕರ್ ರವರ ವೃತದಲ್ಲಿ ರಸ್ತೆ ತಡೆ ನಡಿಸಿ ರಾಜ್ಯ ಸರ್ಕಾರದ ಈ ಕೃತ್ಯಕ್ಕೆ ಪ್ರತಿಭಟನೆ ಮಾಡಲಾಗುತ್ತಿದೆ
ಆದಕಾರಣ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸರಿಯಾದ ಸಮಯಕ್ಕೆ ಬಂದು ಈ ಪ್ರತಿಭಟನೆಯಲ್ಲಿ ಭಾಗವಹಿಸಿ, ಪ್ರತಿಭಟನೆ ಯಶಸ್ವಿ ಮಾಡಬೇಕೆಂದು ಬಿಜೆಪಿ ಮಂಡಲ ಅಧ್ಯಕ್ಷರಾದ
ಈರಣ್ಣ ಕಾರಭಾರಿ ವಿನಂತಿಸಿದ್ದಾರೆ.

ವರದಿ: ಸಂತೋಷ ಬಿಜಿ ಪಾಟೀಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತಕಳಸಕೊಪ್ಪ ಸೇರಿದಂತೆ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ: ಜೆ ಟಿ ಪಾಟೀಲಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಕೋಟಿ ಕೋಟಿ ಹಣ ವಂಚನೆ ಕೇಸ್ : ಶಿವಾನಂದ ನೀಲಣ್ಣವರ ಇಡಿ ರೇಡ್ಹಾಡ ಹಾಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ ಆಗಸ್ಟ್ 15ವರೆಗೆ ಖಾತೆ ಹಂಚಿಕೆಗೆ ಕಾಲಾವಕಾಶ ಇದೆ : ಡಿ.ಕೆ.ಶಿವಕುಮಾರ್ಆಗಸ್ಟ್ 13 ರಂದು ಅಧಿವೇಶನ,14 ರಂದು ನೂತನ ಉಪಸಭಾಪತಿಗಳ ಆಯ್ಕೆ : ಡಿ.ಕೆ.ಶಿವಕುಮಾರ್ಹುತಾತ್ಮ ಯೋಧ ಅಂಗಡಿ ಮಂಜುನಾಥ ನಾಯಕ ಸಾದಾಪುರ ಪುಣ್ಯ ಸ್ಮರಣೆ​ಶ್ರೀ ಕ್ಷೇತ್ರ ಪರಕನಹಟ್ಟಿಯಿಂದ ಹುಬ್ಬಳ್ಳಿಗೆ ಪ್ರಥಮ ವರ್ಷದ ಸಿದ್ಧಾರೂಢ ಪಾದಯಾತ್ರೆ: ಭಕ್ತಿಪರವಶತೆಯಿಂದ ಚಾಲನೆಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ  : ಶಾಸಕ ಜಿ.ಹಂಪಯ್ಯ ನಾಯಕ ಸಾಹುಕಾರ