Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ : ಕಾಂಗ್ರೆಸ್ ವಿರುದ್ಧ 6 ನಿರ್ಣಯ ಮಂಡನೆ 

Advertisement
ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ 6 ನಿರ್ಣಯಗಳನ್ನು ಮಂಡಿಸಲಾಯಿತು.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ 6 ನಿರ್ಣಯಗಳನ್ನು ಮಂಡಿಸಲಾಯಿತು. ಸರ್ಕಾರದ ವೈಫಲ್ಯ, ಎಸ್ ಸಿ ಎಸ್ ಪಿ-ಟಿಎಸ್ ಪಿ ಅನುದಾನ ದುರ್ಬಳಕೆ, ಅಬಕಾರಿ ಹಗರಣ, ಒಳಮೀಸಲಾತಿ ವರ್ಗೀಕರಣದಲ್ಲಿ ಅನ್ಯಾಯ, ಎ ಖಾತಾ ಮತ್ತು ಬಿ ಖಾತಾ ಮೂಲಕ ಭ್ರಷ್ಟಾಚಾರ, ಕಸದ ಅವ್ಯವಹಾರಗಳ ಬಗ್ಗೆ ನಿರ್ಣಯ ಮಂಡಿಸಲಾಯಿತು.

ಇನ್ನು ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಅಮೋಹನ್ ದಾಸ್ ಅಗರ್ವಾಲ್, ಬಿ.ವೈ.ವಿಜಯೇಂದ್ರ ನೇತೃತ್ವದ ತಂಡ ಮುಂಬರುವ ವಿಧಾನಸಭಾ ಚುನಾವಣೆಯನ್ನು ಎದುರಿಸಿ ಬಹುಮತ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಸಭೆ ಹಾಗೂ ವಿಧಾನಪರಿಷತ್ ನಲ್ಲಿ ಆರ್.ಅಶೋಕ್ ಹಾಗೂ ಛಲವಾದಿ ನಾಅರಾಯಣಸ್ವಾಮಿ ಭ್ರಷ್ಟ ಸರ್ಕಾರವನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸದನದ ಒಳಗೆ ಹಾಗೂ ಹೊರಗೆ ಈ ಮೂವರ ತಂಡ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದೆ. ಈ ಸಂಘರ್ಷ ನಿರಂತರವಾಗಿರಲಿ.ಮುಂಬರುವ ವಿಧಾನಸಭಾ ಉಪಚುನಾವಣೆಗಳು, ವಿಧಾನಪರಿಷತ್, ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಗೆಲ್ಲಬೇಕು. ಇದಕ್ಕೆ ಸಂಘಟಿತ ಪ್ರಯತ್ನ ಇರಬೇಕು ಎಂದು ಸಲಹೆ ನೀಡಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ