Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲ ಪದಾಧಿಕಾರಿಗಳ ಪದಗ್ರಹಣ!

Advertisement
ಸಿಂಧನೂರು : ಆಗಸ್ಟ್ ೯ನಗರದ ಕನಕದಾಸ ಕಲ್ಯಾಣ ಮಂಟಪದಲ್ಲಿ ಸಿಂಧನೂರು ನಗರ ಹಾಗೂ ಗ್ರಾಮೀಣ ಮಂಡಲಗಳ ನೂತನ ಅಧ್ಯಕ್ಷ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಭಾರತೀಯ ಜನತಾ ಪಕ್ಷದ ವತಿಯಿಂದ ಜರಗಿತು.

ನಗರದ ಆದಿಶೇಷ ದೇವಸ್ಥಾನದಿಂದ ತಿರಂಗ ಯಾತ್ರೆ ಬೈಕ್‌ ರ್ಯಾಲಿ ಪ್ರಾರಂಭವಾಗಿ ಬಸ್ ನಿಲ್ದಾಣದ ಮೂಲಕ ಕನಕದಾಸ ಕಲ್ಯಾಣ ಮಂಟಪಕ್ಕೆ ಸಾಗಿತು ನಂತರ ಪ್ರಾಸ್ತಾವಿಕವಾಗಿ ಸಿದ್ದರಾಮೇಶ್ ಮನ್ನಪುರು ಮಾತನಾಡಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹಾಗೂ ಕೆ.ಕರಿಯಪ್ಪ ಅವರು ಸ್ವಂತ ಮನೆಯ ಸದಸ್ಯನಂತೆ ನನ್ನನ್ನು ನೋಡಿ ಕೊಂಡಿದ್ದಾರೆ.

ನಾನು ಅಧಿಕಾರ ಬಯಸಿಲ್ಲ ಉತ್ತಮ ಕೆಲಸದಿಂದ ಸ್ಥಾನಮಾನಗಳು ಸಿಗತ್ತವೆ ಎನ್ನುವುದಕ್ಕೆ ನಾನೇ ಸಾಕ್ಷಿ ನಾವು ಪಕ್ಷದಲ್ಲಿ ಸಕ್ರಿಯವಾಗಿ ಕೆಲಸ ಮಾಡುವುದರ ಮೂಲಕ 2028 ರ ಚುನಾವಣೆಯಲ್ಲಿ ಸಿಂಧನೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಕೆ. ಕರಿಯಪ್ಪ ಅಣ್ಣನವರನ್ನು ಮಾಡಲು ನಾವು ಸಿದ್ದರಾಗೋಣ ಮತ್ತು ಪ್ರಧಾನಿ ಮೋದಿಯವರ ಜನಪರ ರೈತಪರ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವ ಕೆಲಸ ಕಾರ್ಯಕರ್ತರಿಂದ ಆಗಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಮಸ್ಕಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಬಿಜೆಪಿ ಮುಖಂಡ ಕೆ.ಕರಿಯಪ್ಪ, ಕೆ.ಮರಿಯಪ್ಪ ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರನಗೌಡ ಲೆಕ್ಕಿಹಾಳ, ಒಬಿಸಿ ರಾಜ್ಯ ಕಾರ್ಯದರ್ಶಿ ಕೆ.ವೆಂಕಟೇಶ, ಸಿರಾಜ್ ಪಾಷಾ.ಯಂಕಣ್ಣ ಜೋಷಿ.ಜೆ. ರಾಯಪ್ಪ ವಕೀಲ, ಗ್ರಾಮೀಣ ಘಟಕ ಅಧ್ಯಕ್ಷ ಯಂಕೋಬ ನಾಯಕ ರಾಮತ್ನಾಳ, ಒಬಿಸಿ ಮೋರ್ಚ ಜಿಲ್ಲಾಧ್ಯಕ್ಷ ಕೆ.ಹನುಮೇಶ, ಮಸ್ಕಿ ಶರಣಯ್ಯ ಸೊಪ್ಪಿಮಠ,ಯಂಕನಗೌಡ ಮಲ್ಕಾಪುರ,ನಿರುಪಾದೆಪ್ಪ ಜೋಳದರಾಶಿ ಸೇರಿದಂತೆ ಅನೇಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವರದಿ : ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ