Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮಾಜಮುಖಿ ಕಾರ್ಯಕ್ರಮಗಳ ಹುಟ್ಟುಹಬ್ಬ ಆಚರಣೆ ಮಾಡಿಕೊಂಡ ಬಿಜೆಪಿ ಯೂತ್ ಲೀಡರ್ ಚೇತನ್ ಅಂಗಡಿ

Advertisement
ಬೆಳಗಾವಿ: ಹೌದು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಇಂದು ಬಿಜೆಪಿ ಯುವ ನಾಯಕ ಚೇತನ್ ಅಂಗಡಿಯವರ 36 ನೇ ವರ್ಷದ ಹುಟ್ಟುಹಬ್ಬ ಹಾಗೂ ಮಾನ್ಯ ದಿ. ಸುರೇಶ್ ಅಂಗಡಿಯವರ ಜೂನ್ 1 ಹುಟ್ಟುಹಬ್ಬದ ಪ್ರಯುಕ್ತ ಡಾ ರವಿ ಪಾಟೀಲ್ ಆರ್ತೋ ಹಾಗೂ ಇಶಾನ ಫೌಂಡೇಶನ್ ಸಹಯೋಗದಲ್ಲಿ ಇಂದು ಹಿರೇಬಾಗೇವಾಡಿ ಭಾಗದ ಜನತೆಗೆ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ಔಷಧಿಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.



ದಿ. ಸುರೇಶ್ ಅಂಗಡಿಯವರ ಹುಟ್ಟೂರು ಕೆ.ಕೆ ಕೊಪ್ಪ ಗ್ರಾಮದ ಪ್ರೌಢಶಾಲೆಯಲ್ಲಿ ಮಾಜಿ ಕೇಂದ್ರ ಸಚಿವ ದಿ. ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪೂಜೆ ಹಾಗೂ ಗಿಡ ನೆಡುವ ಕಾರ್ಯಕ್ರಮ ವನ್ನು ಸಹ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಈ ಕಾರ್ಯಕ್ರಮಗಳ ಆಯೋಜನೆ ಬಗ್ಗೆ ಬಿಜೆಪಿ ಯುವ ನಾಯಕ ಚೇತನ್ ಅಂಗಡಿ ಅಭಿಮಾನಿಗಳು ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಅವರ ಸಂವಾದದಲ್ಲಿ ಮಾತನಾಡಿದರು.

ಕೇಕೆ.ಕೊಪ್ಪ ಗ್ರಾಮದ ತಾನು ಕಲಿತ ಸರ್ಕಾರಿ ಪ್ರೌಢಶಾಲೆಗೆ ಮುಂಬರುವ ದಿನಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳ ತೆಗೆದುಕೊಂಡು ಬರುವುದಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಬರ್ತ್ ಡೇ ಬಾಯ್ ಚೇತನ್ ಅಂಗಡಿ ಹೇಳಿದರು. ಇದೇ ಸಂದರ್ಭದಲ್ಲಿ ಪ್ರೌಢಶಾಲೆಯ ಶಿಕ್ಷಕರು ಹಾಗೂ ಕಾಲೇಜು ಪ್ರಾಚಾರ್ಯರ ವತಿಯಿಂದ ಚೇತನ್ ಅಂಗಡಿಯವರನ್ನು ಸನ್ಮಾನ ಮಾಡಲಾಯಿತು. ಒಟ್ಟಾರೆ ಸಮಾಜ ಪರ ಕಾರ್ಯಕ್ರಮಗಳ ಮೂಲಕ ಹುಟ್ಟುಹಬ್ಬ ಆಚರಣೆ ಮಾಡಿಕೊಂಡ ಚೇತನ್ ಅಂಗಡಿಯವರ ಪ್ರಯತ್ನಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿವೆ.

ವರದಿ: ಬಸವರಾಜು
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ