Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಕ್ತದಾನ ಶಿಬಿರ

Advertisement
ಹುಬ್ಬಳ್ಳಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ ಬಿ ಕೃಷ್ಣಪ್ಪ ಸ್ಥಾಪಿತ) ಪುರೋಹಿತ ನಗರ್ ತೇಜಸ್ವಿ ನಗರ್ ಹಾಗೂ ರೋಟರಿ ಬ್ಲಡ್ ಬ್ಯಾಂಕ್ ಸಂಯೋಗದೊಂದಿಗೆ ದಿನಾಂಕ 30.08.2025 ರಂದು
ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳಿಂದ ರಕ್ತಧಾನ್ ಶಿಬಿರ ಏರ್ಪಡಿಸಲಾಯಿತು.

ಶಿಬಿರದ ಉದ್ಘಾಟಕರಾಗಿ ಆಗಮಿಸಿದ ವಿದ್ಯಾಗಿರಿ ಪೊಲೀಸ್ ಠಾಣೆಯ ಸಿಪಿಐ ಸಂಗಮೇಶ ಡಿಂಡಿಗನಾಳ್ ಅವರು ಕಾರ್ಯಕ್ರಮ ಉದ್ಗಾಟಿಸಿ ಸಂಘದ ಇಂತಹ ಸಮಾಜಮುಖಿ ಕಾರ್ಯವನ್ನು ಪೊಲೀಸ್ ಇಲಾಖೆ ಸದಾ ಬೆಂಬಲಿಸುವದಾಗಿ ತಿಳಿಸಿದರು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಕೆ ಡಿ ಎಸ್ ಎಸ್ ಧಾರವಾಡ, ರಾಜ್ಯ ಸಂಘಟನಾ ಸಂಚಾಲಕರಾದ ಶ್ರೀ ಮರೀಶ್ ಎಸ್ ನಾಗಣ್ಣವರ, ರಕ್ತದಾನ ಶ್ರೇಷ್ಟ ದಾನವಾಗಿದ್ದು ರಕ್ತವನ್ನು ಬಡ ರೋಗಿಗಳ ಪ್ರಾಣವನ್ನು ಉಳಿಸುವಲ್ಲಿ ಮಹತ್ವ ಪಡೆಯುತ್ತದೆ ಅದಕ್ಕಾಗಿ ಯುವಕರು ರಕ್ತದಾನವನ್ನು ಮಾಡಿ ಜೀವ ಉಳಿಸಲು ಮುಂದಾಗಬೇಕೆಂದು ಕರೆ ನೀಡಿದರು.

ಆಡಳಿತ ವೈದ್ಯಾಧಿಕಾರಿ ಡಾ ರವಿ ಸೋಮಣ್ಣವರ ಮಾತನಾಡಿ ಮುಂದಿನ ದಿನಗಳಲ್ಲಿ ಪುರೋಹಿತ್ ನಗರದ ಯುವಕರು ಇಂಥಹ ಸಮಾಜಮುಖಿ ಕಾರ್ಯದಲ್ಲಿ ಹೆಚ್ಛು ತೊಡಗಿಸಿಕೊಳ್ಳುವರು ಎಂದು ಭರವಸೆ ನೀಡಿದರು. ರೋಟರಿ ಕ್ಲಬ್ ಸಿಬ್ಬಂಧಿ ಸ್ಟಿಕಾಂತ್ ಆಪ್ಟ ಉಪಸ್ಥಿತರಿದ್ದರು. ಅಭಿನಂದನ ಗುರುರಾಜ ಅಧ್ಯಕ್ಷತೆ ವಹಿಸಿದ್ದರು.

ಒಟ್ಟು 29 ದಲಿತ ನಾಯಕರು / ಸದಸ್ಯರು ರಕ್ತದಾನ ಮಾಡಿದರು. ಧಾರವಾಡದ ದಲಿತ್ ನಾಯಕರಾದ
ಪ್ರಕಾಶ್ ಅರಟ್ಟಿ ಆನಂದ್ ಬೆಳಗಲಿ ಹನುಮಂತ್ ಸಿಂಡೋಗಿ ರಾಕೇಶ್ ಚಲಾವದಿ ಚೇತನ್ ಕಡೂರ್
ವಿನೋದ್ ಯರಗುಂಟಿ ಪುಂಡಲೀಕ್ ಪೂಜಾರ್ ಅರ್ಜುನ್ ಮುಂದಿನಮಣಿ ಕುಮಾರ್ ಬೂದಿಹಾಳ್
ಮಣಿಕಂಠ ಪೂಜಾರ್ ರವಿ ನಾಯ್ಕರ್ ಚೇತನ್ ಮಾದರ ಮಾರುತಿ ಶಿರೋಳ್ ಅನೇಕರು ಉಪಸ್ಥಿತರಿದ್ದರು.

ವರದಿ : ನಿತೀಶಗೌಡ ತಡಸ ಪಾಟೀಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ