Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಡಹಳ್ಳಿ  ಗ್ರಾಮ ಪಂಚಾಯತಿಯಲ್ಲಿ ಬ್ರಹ್ಮಾಂಡ   ಭ್ರಷ್ಟಾಚಾರ ಆರೋಪ  ಪಂಚಾಯತ್‌ ಅಧಿಕಾರಿಗಳ ಅಮಾನತಿಗೆ ಒತ್ತಾಯ

Advertisement

ಅಥಣಿ :  ತಾಲ್ಲೂಕಿನ ಅಡಹಳ್ಳಿ  ಗ್ರಾಮ ಪಂಚಾಯತಿಯಲ್ಲಿ 15ನೇ ಹಣಕಾಸು ಯೋಜನೆಯಡಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ತಪ್ಪಿತಸ್ಥ ಗ್ರಾಮ ಪಂಚಾಯತಿ ಅಭಿವೃದ್ಧಿ  ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಗ್ರಾಮ ಪಂಚಾಯತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿರಿಸಿದ ಅನುದಾನವನ್ನು ಯಾವುದೇ ಕಾಮಗಾರಿ ಕೈಗೊಳ್ಳದೇ ನಕಲಿ ಬಿಲ್ಲುಗಳ ಮೂಲಕ ದೂರುಪಯೋಗ ಮಾಡಲಾಗಿ ಎಂದು ದೂರಿದ್ದಾರೆ.

ಅಡಹಳ್ಳಿ ಗ್ರಾಮ ಪಂಚಾಯತಿಯಲ್ಲಿ  15ನೇ ಹಣಕಾಸು ಯೋಜನೆ, ಉದ್ಯೋಗ ಖಾತ್ರಿ ಯೋಜನೆ, ಶೇ.25 ರಷ್ಟು ಅನುದಾನ ಹಾಗೂ ಸಣ್ಣಪುಟ್ಟ ಖರೀದಿಗಳ ದಾಖಲೆಗಳಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವದು ಮತ್ತು ಒಂದೇ ಫೋಟೋ 3 ಸಾರಿ ಅಪ್ಲೋಡ್ ಮಾಡಿ ಭ್ರಷ್ಟಾಚಾರ ಮಾಡಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ ಎಂದು ಆರೋಪಿಸಲಾಗಿದೆ.

ಹೀಗಾಗಿ,  ಅಡಹಳ್ಳಿ ಗ್ರಾಮ ಪಂಚಾಯತಿ  ಅಭಿವೃದ್ಧಿ  ಅಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಸಂಬಂಧಪಟ್ಟ ಪಂಚಾಯತ್  ಅಧಿಕಾರಿಗಳನ್ನು ತಕ್ಷಣ ಅಮಾನತು ಮಾಡಿ ಸಮಗ್ರ ತನಿಖೆ ನಡೆಸಬೇಕು ಎಂದು  ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ವರದಿ : ಅಜಯ ಕಾಂಬಳೆ

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವಕಪ್ ಫುಟ್‌ಬಾಲ್: ಕೊಲಂಬಿಯಾಗೆ ೩-೧ ರ ಜಯದೆಹಲಿಯಲ್ಲೂ ದೋಸೆಯ ಘಮ, ಘಮ15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್ ಡಿಎ ಗ್ಲೇನ್ ಫಿಲಿಪ್ಸ್ ಶತಕ: ಕಿವೀಸ್ ಉತ್ತಮ ಮೊತ್ತಮುಖ್ಯಮಂತ್ರಿಯಾದ ಬಳಿಕ ಮೊದಲ ಟಾಸ್ಕ್ ನಲ್ಲೇ ಗೆದ್ದು ಬೀಗಿದ ಡಿ.ಕೆ.ಶಿವಕುಮಾರ್ ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು : ಡಿ.ಕೆ.ಶಿವಕುಮಾರ್60ನೇ ವಯಸ್ಸಿನಲ್ಲಿ ಪೇಸ್ ಬುಕ್ ಲವ್ : 80 ವರ್ಷದ ವರನ ವರಿಸಿದ ಹಿರಿಯ ನಟಿ ಸ್ಯಾಂಡ್ ಮಾಫಿಯಾ : ಬಿಜೆಪಿ ಮುಖಂಡ ಸೇರಿ ಮೂವರನ್ನು ಕಾರಿನಲ್ಲೇ ಸುಟ್ಟ ಕಿರಾತಕರುವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಐದೂ ಅಭ್ಯರ್ಥಿಗಳು ಗೆಲುವು ಪಕ್ಕಾ : ಲಕ್ಷ್ಮೀ ಹೆಬ್ಬಾಳ್ಕರ್ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುವುದಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ