Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ.೯ಕ್ಕೆ ಬಿಎಸ್‌ವೈ ಅಭಿಮಾನೋತ್ಸವ

Advertisement

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ರಾಜಕೀಯ ಜೀವನದಲ್ಲಿ ಸಾರ್ಥಕ ೫೦ ವರ್ಷಗಳನ್ನು ಪೂರೈಸಿದ ಹಿನ್ನಲೆ ಮೇ ೯ರಂದು ಚಿತ್ರದುರ್ಗದಲ್ಲಿ 'ಬಿಎಸ್‌ವೈ ಅಭಿಮಾನೋತ್ಸವ' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಸಾಕಷ್ಟು ಶ್ರಮವಹಿಸಿದ್ದಾರೆ. ಅವರು ದೃಢ ಸಂಕಲ್ಪದೊAದಿಗೆ ಒಳ್ಳೆಯ ಕೆಲಸ ಮಾಡುವ ಮೂಲಕ ರೈತಪರವಾದಂತಹ ಕಾರ್ಯ ಮಾಡುವುದರ ಜೊತೆಗೆ ಮನೆ ಮಾತಾಗಿದ್ದಾರೆ. 

ಈ ಪಕ್ಷಾತೀತ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, ಕೇಂದ್ರದ ಸಚಿವರುಗಳು, ಸಂಸದರು ೫೦೦ ಕ್ಕೂ ಹೆಚ್ಚು ಮಠಾಧೀಶರುಗಳು, ಬೇರೆ ಬೇರೆ ಪಕ್ಷದ ಮುಖಂಡರುಗಳು ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಬೃಹತ್ ಕಾರ್ಯಕ್ರಮಕ್ಕೆ ಸಮಿತಿಯನ್ನು ರಚನೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್, ಹುಧಾ ಮಹಾನಗರ ಬಿಜೆಪಿ ಜಿಲ್ಲಾ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಮುಖಂಡರಾದ ಜಯತೀರ್ಥ ಕಟ್ಟಿ, ಮಹೇಂದ್ರ ಕೌತಾಳ, ಲಿಂಗರಾಜ ಪಾಟೀಲ್ ಇತರರಿದ್ದರು.

ವರದಿ : ಸುಧೀರ್ ಕುಲಕರ್ಣಿ 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2500 ರೂಪಾಯಿಯಲ್ಲಿ ಮನೆಗೆಲಸ ಮಾಡುತ್ತಿದ್ದ ಮಹಿಳೆ ಇಂದು ಬಿಜೆಪಿ ಶಾಸಕಿ : ಯಾರು ಈ ಕಲಿತಾ ಮಾಝಿ..?ಪತಿಯನ್ನು ಬಿಟ್ಟು ಬರಲು ನಿರಾಕರಿಸಿದ ಅತಿಥಿ ಶಿಕ್ಷಕಿ : ಅವರನ್ನು ಕೊಂದು ಪ್ರಿಯಕರ ಆತ್ಮಹತ್ಯೆ ಸಚಿವ ಜಮೀರ್ ಅಹಮದ್ ಖಾನ್ ಮನೆ ಕಳ್ಳತನ : ಇಬ್ಬರು ಅರೆಸ್ಟ್ ಮೇ.೯ಕ್ಕೆ ಬಿಎಸ್‌ವೈ ಅಭಿಮಾನೋತ್ಸವಸಾರಿಗೆಹಳ್ಳಿ ಕೆರೆ ಸೇತುವೆ ಕಾಮಗಾರಿ ಪ್ರಾರಂಭಿಸದಿದ್ದರೆ ಹೇಮಾವತಿ ಕಛೇರಿ ಎದುರು ಉಪವಾಸ ಸತ್ಯಾಗ್ರಹ, ಪ್ರತಿಭಟನೆ : ಮಸಾಲಾ ಜಯರಾಮ್ ಎಚ್ಚರಿಕೆಪೇಪರ್ ಲೆಸ್ ಡಿಜಿಟಲ್ ನೋಂದಣಿ ಕೈಬಿಡದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ : ಪತ್ರಬರಹಗಾರರ ಸಂಘ ಎಚ್ಚರಿಕೆಮೇ 07, 08 ರಂದು ಕೋಡಿನಾಗಸಂದ್ರದಲ್ಲಿ ಶ್ರೀ ವಿನಾಯಕ ಮಾರುತಿ ದೇವರ ಪ್ರತಿಷ್ಟಾಪನಾ ಮಹೋತ್ಸವಬಿಜೆಪಿ ಗೆಲುವು, ಜನತೆ ಅಭಿವೃದ್ದಿ ಪರವಾಗಿದ್ದಾರೆಂಬುದಕ್ಕೆ ಸಾಕ್ಷಿ : ಹರಳಕೆರೆ ಮಹಲಿಂಗಯ್ಯಪಶ್ಚಿಮ ಬಂಗಾಳ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಎನ್ ಡಿ ಎ ಮೈತ್ರಿ ಕೂಟ ಗೆಲುವು: ಮುಧೋಳನಲ್ಲಿ ಸಂಭ್ರಮಭೋಜವಾಡಿ ಗ್ರಾಮದ ಶ್ರೀ ಬಾಳು ಮಾಮಾ ದೇವಸ್ಥಾನಕ್ಕೆ ಸಂಸದರ ಭೇಟಿ.