LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬುದ್ಧ ಪ್ರಿಯ ಅಶೋಕ ಚಾರಿಟೇಬಲ್ ಟ್ರಸ್ಟ್ ಇಂದ ನಿವೃತ್ತ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸನ್ಮಾನ

Advertisement
ಯಳಂದೂರು : ಪಟ್ಟಣದ ಅಂಬೇಡ್ಕರ್ ಸಮುದಾಯ ಭವನ ಅವರಣದಲಿರುವ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆಯ ಮುಂದೆ ಬುದ್ಧ ಪ್ರಿಯಾ ಅಶೋಕ ಚಾರಿಟ್ರೀಬಲ್ ಟ್ರಸ್ಟ್ ವತಿಯಿಂದ ನಿವೃತ್ತ ಜಿಲ್ಲಾ ಪದವಿ ಪೂರ್ವ ಉಪ ನಿರ್ದೇಶಕರು ಅದ ಮಂಜುನಾಥ್ ಪ್ರಸನ್ನ ರವರಿಗೆ ಸನ್ಮಾನಿಸಲಾಯಿತು

ಉಪನ್ಯಾಸಕರಾದ ಉಮಾಶಂಕರ್ ಮಾತನಾಡಿ ಮಂಜುನಾಥ್ ಪ್ರಸನ್ನ ರವರ ನಿವೃತ್ತ ಜೀವನ ಸುಖಕರವಾಗಿರಲಿ ಎಂದು ತಿಳಿಸಿದರು

ನಂತರ ಸನ್ಮಾನಿತರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಡಿ ಎಸ್ ಎಸ್ ಜಿಲ್ಲಾ ಸಂಚಾಲಕರಾದ ರಾಜಣ್ಣ ಯಾರಿಯೂರು ಟ್ರಸ್ಟ ನ ನಿರ್ದೇಶಕರುಗಳು,ಕುಮಾರ್ .ಕುಣಗಳ್ಳಿ ನಂಜುಂಡಸ್ವಾಮಿ ವೈ ಕೆ ಮೋಳೆ. ದೊಡ್ಡರಾಜು. ಕೃಷ್ಣರಾಜು ಗಣಿಗನೂರು. ದುಗಹಟ್ಟಿ ಮಾದೇಶ ಇರಸವಾಡಿ ಗ್ರಾ. ಪಂ. ಅಧ್ಯಕ್ಷರು ವಸಂತ್ ಕುಮಾರ್. ಯರಗಂಬಳ್ಳಿ ರಾಜಣ್ಣ. ಮಹದೇವಸ್ವಾಮಿ ಡ್ರೈವರ್ ಹಾಗೂ ಇತರರು ಹಾಜರಿದ್ದರು.

ವರದಿ : ಸ್ವಾಮಿ ಬಳೇಪೇಟೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ