Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬುದ್ಧ ಜಯಂತಿ ಆಚರಣೆ ನಿರ್ಲಕ್ಷ

Advertisement
ಕಾಳಗಿ:ತಥಾಗತ ಗೌತಮ ಬುದ್ಧರ ಜಯಂತಿಯನ್ನು ವಿಶ್ವದೆಲ್ಲೆಡೆ ಆಚರಿಸುತ್ತಿರುವಾಗ ಈ ಪವಿತ್ರವಾದ ವೈಶಾಖ ಬುದ್ಧ ಪೂರ್ಣಿಮೆಯನ್ನು ಈ ವರ್ಷ ಕರ್ನಾಟಕ ರಾಜ್ಯ ಸರ್ಕಾರ ಆಚರಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ, ಬೌದ್ಧರ ಪದ್ಧತಿಯಂತೆ ಆಚರಿಸಲು ವಿವಿಧ ಇಲಾಖೆ ಮುಖ್ಯಸ್ಥರಿಗೆ ಕರ್ನಾಟಕ ಸರ್ಕಾರ ಸುತ್ತೋಲೆ ಹೊರಡಿಸಿದೆ, ಆದರೆ ಇಡೀ ಕಾಳಗಿ ತಾಲೂಕಕ್ಕೆ ಕೇಂದ್ರ ಬಿಂದುವಾಗಿ ಆಡಳಿತ ನಡೆಸುವ ತಹಸೀಲ್ ಕಾರ್ಯಾಲದಲ್ಲಿ ಬುದ್ಧ ಪೂರ್ಣಿಮಾ ಆಚರಣೆ ಮಾಡಿಲ್ಲ, ಆದ್ದರಿಂದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸುವಂತೆ ತಹಸೀಲ್ದಾರ್ ಕಾರ್ಯಾಲಯಕ್ಕೆ ಬೀಗಾ ಹಾಕಿ ಎಲ್ಲಾ ದಲಿತ ಮುಖಂಡರು ಪ್ರತಿಭಟನೆ ಮಾಡಿದ್ದರು, ಇದೆ ವೇಳೆ ಗುರುನಂದೇಶ್ ಕೋಣಿನ್ ಆಕ್ರೋಶ ಹೊರಹಾಕಿದ್ದರು, ನಂತರ ಪಂಡಿತ್ ಬೆಳಮಗಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರು ಕಾಳಗಿ ಅವರು ಸಹ ಬುದ್ಧ ಜಯಂತಿ ಆಚರಣೆಯನ್ನು ಸಾಯಂಕಾಲ 5:30 ಕ್ಕೆ ಆಚರಣೆ ಮಾಡಿದ್ದರು ಮಹಾ ಪುರುಷರ ಜಯಂತಿ ಆಚರಣೆ ಮಾಡುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದ್ದರು ಸಹ,ಇಷ್ಟು ನಿರ್ಲಕ್ಷ ವಹಿಸುವುದು ಸರಿಯಲ್ಲ ಎಂದು ಪರಮೇಶ್ವರ್ ಕಟ್ಟಿಮನಿ ತರಾಟೆಗೆ ತೆಗೆದುಕೊಂಡರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಕಾರ್ಯಲಯ ಪ್ರತಿಭಟನೆಯಲ್ಲಿ ನಾಗರಾಜ್ ಸಜ್ಜನ, ಕಲ್ಯಾಣರಾವ್ ಡೊಣ್ಣೂರು, ಶಂಕರ್ ಹೇರೂರ್,ಜಯಂತಿ ಸಮಿತಿ ಅಧ್ಯಕ್ಷ ಗಂಗಾಧರ್ ಮಾಡಬುಳ್, ಪ್ರಚಾರ ಸಮಿತಿ ಅಧ್ಯಕ್ಷ ರತನ್ ಕನ್ನಡಗಿ,ಅವಿನಾಶ್ ಕೊಡದೂರ್,ಪ್ರದೀಪ್ ಡೊಣ್ಣೂರ್, ಬಸವರಾಜ್ ಹೊಸಮನಿ, ಸುಧಾಕರ್ ಸಾಲಹಳ್ಳಿ, ಖತಲಪ್ಪ ಅಂಕನ್,ಸಿದ್ದು ನಾಗೂರ್,ಅರ್ಜುನ್ ಚಿಂಚೋಳಿ, ಸೂರ್ಯಕಾಂತ ಶರ್ಮಾ, ಅನೇಕ ದಲಿತ ಮುಖಂಡರು ಭಾಗಿ ಇದ್ದರು.
ವರದಿ : ಹಣಮಂತ ಕುಡಹಳ್ಳಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ