ನವದೆಹಲಿ: ಭಾರತ ಕ್ರಿಕೆಟ್ ತಂಡದ ಪ್ರಮುಖ ವೇಗದ ಬೌಲರ್ ಜಸ್ಪಿçÃತ್ ಬೂಮ್ರಾ ಆಗಷ್ಟ್ ೧೫ ರಿಂದ ಶ್ರೀಲಂಕಾ ವಿರುದ್ಧ ಆರಂಭವಾಗುವ ಎರಡು ಟೆಸ್ಟ್ಗಳ ಸರಣಿಯನ್ನು ತಪ್ಪಿಸಿಕೊಳ್ಳಲಿದ್ದಾರೆ.
ಎಡಗಾಲು ನೋವಿನಿಂದ ಬಳಲುತ್ತಿರುವ ಬೂಮ್ರಾ ಈಗಲೂ ಸಹಜ ಸ್ಥಿತಿಯಲ್ಲಿ ಇಲ್ಲವಾದ ಕಾರಣ ಎರಡು ಟೆಸ್ಟ್ಗಳ ಸರಣಿಯಿಂದ ಹೊರಗೆ ಉಳಿಯಲಿದ್ದಾರೆ ಎಂದು ಸುದ್ದಿ ಸಂಸ್ಥೆಯೊAದು ವರದಿ ಮಾಡಿದೆ.
ಬಿಸಿಸಿಐ ಸೆಂಟ್ರಲ್ ಎಕ್ಸಲೆನ್ಸ್ನಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ನಂತರವೂ ಬೂಮ್ರಾ ಸಹಜ ಫಿಟ್ನೇಶ್ ಪಡೆದಿಲ್ಲ ಕಾರಣ ಅವರು ಸಂಪೂರ್ಣ ಗುಣಮುಖರಾಗುವವರೆಗೂ ವಿಶ್ರಾಂತಿ ಪಡೆಯುವಂತೆ ಬಿಸಿಸಿಐ ಸೆಂಟ್ರಲ್ ಎಕ್ಸಲೆನ್ಸ್ ಸಲಹೆ ನೀಡಿದೆ.


