Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಜಮೀರ್ ಅಹಮದ್ ಖಾನ್ ಮನೆ ಕಳ್ಳತನ : ಇಬ್ಬರು ಅರೆಸ್ಟ್ 

Advertisement

ಬೆಂಗಳೂರು: ಸಚಿವ ಜಮೀರ್ ಅಹಮದ್ ಖಾನ್ ಅವರ ಮನೆಯಲ್ಲಿ ಚಿನ್ನಾಭರಣ ದೋಚಿದ್ದ ಇಬ್ಬರನ್ನು ಶಿವಾಜಿನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಸೈಯದ್ ಅಮೀರ್ ಮತ್ತು ಅಮೀರ್ ಅಹಮದ್ ಬಂಧಿತರು. ಬಂಧಿತರ ಪೈಕಿ ಸೈಯದ್ ಅಮೀರ್ ಸಚಿವ ಜಮೀರ್ ಅಹಮದ್ ಅವರ ತಾಯಿಯ ಹತ್ತಿರದ ಸಂಬಂಧಿ.

ಸೈಯದ್ ಅಮೀರ್ ಜೊತೆಗೆ ಟ್ರಾವೆಲ್ಸ್ ವ್ಯವಹಾರದಲ್ಲಿ ಕೆಲಸ ಮಾಡುತ್ತಿದ್ದ ಅಮೀರ್ ಅಹಮದ್ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದರು.ಬಂಧಿತರಿಂದ ₹1.13 ಕೋಟಿ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

ಕದ್ದ ಚಿನ್ನಾಭರಣಗಳನ್ನು ಅಡವಿಟ್ಟು ಆ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಿ ಲಾಭ ಗಳಿಸಲು ಆರೋಪಿಗಳು ಸಂಚು ರೂಪಿಸಿದ್ದರು ಎಂದು ಪೊಲೀಸರು ಹೇಳಿದರು.

 

 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೊಟ್ಟಮಾತಿಗೆ ಬದ್ಧರಾಗುವರೆ ಸಚಿವ ಶರಣಪ್ರಕಾಶ್ ಪಾಟೀಲ್. 2500 ರೂಪಾಯಿಯಲ್ಲಿ ಮನೆಗೆಲಸ ಮಾಡುತ್ತಿದ್ದ ಮಹಿಳೆ ಇಂದು ಬಿಜೆಪಿ ಶಾಸಕಿ : ಯಾರು ಈ ಕಲಿತಾ ಮಾಝಿ..?ಪತಿಯನ್ನು ಬಿಟ್ಟು ಬರಲು ನಿರಾಕರಿಸಿದ ಅತಿಥಿ ಶಿಕ್ಷಕಿ : ಅವರನ್ನು ಕೊಂದು ಪ್ರಿಯಕರ ಆತ್ಮಹತ್ಯೆ ಸಚಿವ ಜಮೀರ್ ಅಹಮದ್ ಖಾನ್ ಮನೆ ಕಳ್ಳತನ : ಇಬ್ಬರು ಅರೆಸ್ಟ್ ಮೇ.೯ಕ್ಕೆ ಬಿಎಸ್‌ವೈ ಅಭಿಮಾನೋತ್ಸವಸಾರಿಗೆಹಳ್ಳಿ ಕೆರೆ ಸೇತುವೆ ಕಾಮಗಾರಿ ಪ್ರಾರಂಭಿಸದಿದ್ದರೆ ಹೇಮಾವತಿ ಕಛೇರಿ ಎದುರು ಉಪವಾಸ ಸತ್ಯಾಗ್ರಹ, ಪ್ರತಿಭಟನೆ : ಮಸಾಲಾ ಜಯರಾಮ್ ಎಚ್ಚರಿಕೆಪೇಪರ್ ಲೆಸ್ ಡಿಜಿಟಲ್ ನೋಂದಣಿ ಕೈಬಿಡದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ : ಪತ್ರಬರಹಗಾರರ ಸಂಘ ಎಚ್ಚರಿಕೆಮೇ 07, 08 ರಂದು ಕೋಡಿನಾಗಸಂದ್ರದಲ್ಲಿ ಶ್ರೀ ವಿನಾಯಕ ಮಾರುತಿ ದೇವರ ಪ್ರತಿಷ್ಟಾಪನಾ ಮಹೋತ್ಸವಬಿಜೆಪಿ ಗೆಲುವು, ಜನತೆ ಅಭಿವೃದ್ದಿ ಪರವಾಗಿದ್ದಾರೆಂಬುದಕ್ಕೆ ಸಾಕ್ಷಿ : ಹರಳಕೆರೆ ಮಹಲಿಂಗಯ್ಯಪಶ್ಚಿಮ ಬಂಗಾಳ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಎನ್ ಡಿ ಎ ಮೈತ್ರಿ ಕೂಟ ಗೆಲುವು: ಮುಧೋಳನಲ್ಲಿ ಸಂಭ್ರಮ