LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮುಖ್ಯಮಂತ್ರಿ ಗಾದಿಗೆ ಪೈಪೋಟಿ ಹೆಚ್ಚಾಗಿದ್ದು, ಕುದುರೆ ವ್ಯಾಪಾರ ಜೋರಾಗಲಿದೆ: ಬಿ.ವೈ.ವಿಜಯೇಂದ್ರ

Advertisement
ಬೆಂಗಳೂರು: ಸಿದ್ದರಾಮಯ್ಯನವರ ರಾಜೀನಾಮೆ ತೆಗೆದುಕೊಳ್ಳಲು ಒಂದು ಭೂಮಿಕೆ ಸಿದ್ಧಪಡಿಸಲು ಕಾಂಗ್ರೆಸ್ಸಿನ ಹಿರಿಯ ನಾಯಕ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರ್ಜೆವಾಲಾ ಅವರು ಕರ್ನಾಟಕದಲ್ಲಿ ಬೀಡುಬಿಟ್ಟಿದ್ದಾರ, ರಾಜ್ಯದ ಭ್ರಷ್ಟ ಸರಕಾರ ನೆಲಕಚ್ಚಿದ ಬಗ್ಗೆ ಅವರು ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು. ಸುರ್ಜೇವಾಲಾ ಅವರು ಶಾಸಕರ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಗಾದಿಗೆ ಪೈಪೋಟಿ ಹೆಚ್ಚಾಗಿದ್ದು, ಕುದುರೆ ವ್ಯಾಪಾರ ಜೋರಾಗಲಿದೆ ಎಂದು ವಿಶ್ಲೇಷಿಸಿದರು.

ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಅವರು ಡಿಜೆಪಿಯವರಿಗೆ 100 ಜನ ಶಾಸಕರ ಬೆಂಬಲ ಇದೆ, ಅವರು ಮುಖ್ಯಮಂತ್ರಿ ಆಗಬೇಕು ಎಂದಿದ್ದಾರೆ. ಕಾಂಗ್ರೆಸ್ಸಿನ ಹಿರಿಯ ಶಾಸಕರಾದ ಬಿ.ಆರ್.ಪಾಟೀಲ್, ರಾಜು ಕಾಗೆಯವರು ಸೇರಿ ಬೇರೆ ಬೇರೆ ಶಾಸಕರು ಮುಖ್ಯ ಮಂತ್ರಿಗಳ ವಿರುದ್ಧ ಹೇಳಿಕೆ ಕೊಡುತ್ತಿದ್ದಾರೆ. ಮುಖ್ಯಮಂತ್ರಿಗಳು ಅವರ ವಾದ ಜಾಗಕರ ವಿನ್ಯಾಸವನ್ನೂ ಕಳಕೊಂಡಿದ್ದಾರೆ ಎಂದರು. ಕುದುರೆ ವ್ಯಾಪಾರದ ಬಗ್ಗೆ ಮಾನ್ಯ ರಾಜ್ಯಪಾಲರೂ ಗಮನಿಸಬೇಕು ಎಂದು ವಿನಂತಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ