Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿ. ಟಿ ರವಿ ತನ್ನ ಬಾಸ್ ಎಂದ ಉಪರಾಷ್ಟ್ರಪತಿ : ವಿಡಿಯೋ ವೈರಲ್ 

Advertisement

ಬೆಂಗಳೂರು : ಜೂನ್​​ 27ರಂದು ಬೆಂಗಳೂರಿನಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್​​ ತಮ್ಮ ಭಾಷಣದ ವೇಳೆ ವಿಧಾನ ಪರಿಷತ್​​ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ತಮ್ಮ ಬಾಸ್​​ ಎಂದು ಹೇಳಿರುವ ವಿಡಿಯೋ ಭಾರಿ ವೈರಲ್​​ ಆಗಿದೆ.

 ತಮಿಳುನಾಡು ಉಸ್ತುವಾರಿಯಾಗಿ ಸಿ.ಟಿ. ರವಿ ಅವರು ಕಾರ್ಯನಿರ್ವಹಿಸುತ್ತಿದ್ದ ವೇಳೆ ಅವರ ಜೊತೆ ತಾನು ಕೆಲಸ ಮಾಡಿದ್ದೆ. ಹಳೆಯದೋ, ಈಗಿನದೋ ಆದರೆ ಬಾಸ್​​ ಯಾವಾಗಲೂ ಬಾಸ್​​ ಎಂದು ಹೇಳುವ ಮೂಲಕ ಅವರು ಸರಳತೆ ಮೆರೆದಿದ್ದರು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
150 ಸ್ಥಾನಗಳನ್ನು ಗೆಲ್ಲುವ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದೇವೆ : ಎಂ.ಬಿ ಪಾಟೀಲಬಾಗಲಕೋಟೆಯಲ್ಲಿ ನಿಯಂತ್ರಣ ತಪ್ಪಿ ಕೃಷ್ಣಾ ನದಿಗೆ ಉರುಳಿದ ಟಿಪ್ಪರ್ : ಸಹಾಯಕ್ಕಾಗಿ ಮೊರೆ ಇಟ್ಟ ಚಾಲಕ ಫೇಕ್ ನ್ಯೂಸ್‌ನಿಂದ ಪತ್ರಿಕಾ ವೃತ್ತಿ ಹೊರಬರಬೇಕಿದೆ : ಡಿ. ಕೆ ಶಿವಕುಮಾರ್ಸಿ. ಟಿ ರವಿ ತನ್ನ ಬಾಸ್ ಎಂದ ಉಪರಾಷ್ಟ್ರಪತಿ : ವಿಡಿಯೋ ವೈರಲ್ ಬಾಣಸಂದ್ರ ಪಿಎಸಿಬಿಯಲ್ಲಿ 134 ರೈತರಿಗೆ 30 ಲಕ್ಷ ರೂ ಸಾಲ ವಿತರಣೆಹಿರಿಯ ಸಿನಿಮಾ ನಿರ್ದೇಶಕಿ ಮತ್ತು ನಟಿ ವಿಜಯಾ ಮೆಹ್ತಾ ಇನ್ನಿಲ್ಲಹೆಂಡತಿ ದಪ್ಪಗಿದ್ದಾಳೆಂದು ಪತ್ನಿಯನ್ನೇ ಕತ್ತು ಹಿಸುಕಿ ಕೊಲೆಗೈದ ಪಾಪಿ ಗಂಡ ಬಾಗಲಕೋಟೆ ಜಿಲ್ಲೆಗೆ ಮೊದಲು ಜನರಿಗೆ ಕುಡಿಯುವ ನೀರು : ಬಳಿಕ ಕೃಷಿಗೆ ನೀರು ಸಚಿವ ಎಂಬಿ ಪಾಟೀಲಎರಡನೇ ವರ್ಷದ ಐಟಿಐ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮಹೈಕೋರ್ಟ್ ನಲ್ಲಿ ಖಾಲಿರುವ ಡೇಟಾ ಎಂಟ್ರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ