LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಮಹಿಳೆಯರಿಲ್ಲದ ಸಂಪುಟ ನಿಜವಾಗಲೂ ಅದು ಅಪೂರ್ಣ : ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ 

Advertisement

ಬೆಳಗಾವಿ : ಮೂರು ವರ್ಷ ಸಚಿವರಾಗಿ ಕೆಲಸ ಮಾಡಲು ಅವಕಾಶ ಸಿಕ್ಕಿತ್ತು ಸಚಿವರ ಆಗುವಂತೆ ಮತ್ತೆ ಅವಕಾಶ ಕೊಟ್ಟರೆ ಕೆಲಸ ಮಾಡುತ್ತೇನೆ ಎಂದು ಬೆಳಗಾವಿಯಲ್ಲಿ ಮಾಜಿ ಸಚಿವೆ ರಚನೆಮಾಡ್ಕರ್ ಹೇಳಿಕೆ ನೀಡಿದರು.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಅವಕಾಶ ಕೊಡದಿದ್ದರೆ ಪಕ್ಷಕ್ಕಾಗಿ ಕೆಲಸವನ್ನು ಮಾಡುತ್ತೇನೆ.

ಸಚಿವ ಸ್ಥಾನ ತಪ್ಪಲು ನನ್ನ ವಿರುದ್ಧ ಯಾರು ಸಹ ಷಡ್ಯಂತರ ಮಾಡಿಲ್ಲ. ಅನಿವಾರ್ಯ ಕಾರಣಗಳಿಂದ ನನಗೆ ಮಂತ್ರಿ ಸ್ಥಾನ ತಪ್ಪಿದೆ. ರಾಜಕಾರಣದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಮಹಿಳೆಯರಿಲ್ಲದ ಸಂಪುಟ ನಿಜವಾಗಲೂ ಅದು ಅಪೂರ್ಣ.

ಈಗಾಗಲೇ ಉಮಾಶ್ರಿಗೆ ಉಪ ಸಭಾಪತಿ ಸ್ಥಾನ ನೀಡಿದ್ದಾರೆ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಮೂವರು ಮಹಿಳೆಯರಿಗೆ ಅವಕಾಶ ನೀಡಲಾಗಿದ್ದು ಕರ್ನಾಟಕದಲ್ಲಿ ಈಗ ಏನು ಹೆಚ್ಚು ಕಡಿಮೆಯಾಗಿದೆ ಮುಖ್ಯಮಂತ್ರಿ ಮಹಿಳೆಯರಿಗೆ ಅವಕಾಶ ಕೊಡುವ ಭರವಸೆ ನೀಡಿದ್ದಾರೆ.

ಸಚಿವ ಸ್ಥಾನ ನೀಡುವಂತೆ ನಾನು ಯಾರಲ್ಲೂ ಕೂಡ ಕೇಳಿಲ್ಲ ಒಳ್ಳೆ ಮುಖ್ಯಮಂತ್ರಿ ಇದ್ದಾರೆ ಕೆಲಸ ಮಾಡೋಣ ಬಿಡಿ ಮುಖ್ಯಮಂತ್ರಿ ಗೆ ಶಕ್ತಿ ತುಂಬುವ ಕೆಲಸ ನಾವು ಮಾಡುತ್ತೇವೆ ಎಂದು ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತರಬೇತಿಯಲ್ಲಿದ್ದ ವಿಮಾನ ಪತನ : ಕನ್ನಡಿಗ ಸೇರಿ ಇಬ್ಬರು ಪೈಲಟ್‌ಗಳು ಸಾವು ಧಾರವಾಡದಲ್ಲಿ ಪತ್ನಿಗೆ ಚಾಕು ಇರಿದು ಕೊಂದು ಪತಿ ನೇಣಿಗೆ ಶರಣುಸಿದ್ದರಾಮಯ್ಯ ಭೇಟಿಯಾದ ರಮೇಶ್ ಜಾರಕಿಹೊಳಿ : ಕುತೂಹಲ ಮೂಡಿಸಿದ ಮಾತುಕತೆಮಹಿಳಾ ವಿಶ್ವಕಪ್ ಹಾಕಿ: ಭಾರತ ತಂಡಕ್ಕೆ 5 ನೇ ಸ್ಥಾನ ಲಾಡ್ಸ್ ಟೆಸ್ಟ್ : ಇಂಗ್ಲೆಂಡ್ ವಿರುದ್ಧ ಪಾಕ್ ಉತ್ತಮ ಆರಂಭಬಾಕ್ಸ್ ಆಫೀಸ್‌ನಲ್ಲಿ ಟಾಕ್ಸಿಕ್ ಸುನಾಮಿ : ಮೊದಲ ದಿನದ ಕಲೆಕ್ಷನ್ ಬಗ್ಗೆ​​​ ಅಧಿಕೃತ ಘೋಷಣೆ ಸಾಕ್ಷಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿದ್ದ ಪೊಲೀಸರು :  3 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್7.5% ಮೀಸಲಾತಿಯನ್ನು 9ನೇ ಅನುಸೂಚಿಗೆ ಸೇರಿಸಲು ಒಗ್ಗಟ್ಟಿನ ಹೋರಾಟ ಅಗತ್ಯ: ಶರಣಬಸವ ನಾಯಕ ಜಾನೇಕಲ್ಆಡಳಿತ ವ್ಯವಸ್ಥೆ ಪರಿಚಯ ಕಾರ್ಯಕ್ರಮದಡಿಯಲ್ಲಿ  ಕಂದಾಯ ಇಲಾಖೆಗೆ ಭೇಟಿ ನೀಡಿದ ವಿದ್ಯಾರ್ಥಿಗಳುಕಳ್ಳರ ಕೈಚಳಕ: ದೇವರಿಗೇ ಕನ್ನ ಹಾಕಿದ ಕದೀಮರು