ಕೇಂದ್ರ ಸರ್ಕಾರ ಜನರ ಒಳಿತಿಗಾಗಿ ರೂಪಿಸಿರುವ ಹಲವಾರು ಯೋಜನೆಗಳನ್ನು ಜನರಿಗೆ ತಿಳಿಸಿ ಮತ್ತೊಮ್ಮೆ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಜಿ ಯವರನ್ನು ಈ ದೇಶದ ಪ್ರಧಾನಿಯನ್ನಾಗಿ ಆರಿಸುವ ಸಂಕಲ್ಪ ಮಾಡಿ ಬಿಜೆಪಿ ಅಭ್ಯರ್ಥಿಯಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಗೆ ತಮ್ಮ ಅಮೂಲ್ಯ ಮತ ನೀಡಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗಣ್ಯರು,ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ

