Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಸರಿ ಶಾಲು ಧರಿಸುವಂತಿಲ್ಲ, ಹಿಜಾಬ್, ಜನಿವಾರ ಧರಿಸಬಹುದು : ಸಿದ್ದರಾಮಯ್ಯ

Advertisement

ಮೈಸೂರು: ಶಾಲಾ ಸಮವಸ್ತ್ರ ವಿಚಾರವಾಗಿ 2022ರ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ಹೊಸ ಆದೇಶ ಹೊರಡಿಸಿದೆ. ಹೊಸ ಆದೇಶದಲ್ಲಿ ಹಿಜಾಬ್ ಗೆ ಅವಕಾಶ ನೀಡಿರುವುದು ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ಇದೀಗ ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಶಾಲಾ ಸಮವಸ್ತ್ರದ ಬಗ್ಗೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಹಿಜಾಬ್, ಜನಿವಾರ, ಶಿವದಾರ, ರುದ್ರಾಕ್ಷಿ ಸೇರಿದಂತೆ ಸಾಂಪ್ರದಾಯಿಕ ಹಾಗೂ ಧಾರ್ಮಿಕ ವಸ್ತುಗಳನ್ನು ಧರಿಸಲು ಅವಕಾಶ ನೀಡಲಾಗಿದೆ. 

ಆದರೆ ಕೇಸರಿ ಶಾಲು, ಸಿಂಧೂರ, ಕುಂಕುಮ, ತಿಲಕದ ವಿಚಾರವಾಗಿ ಯಾವುದೇ ಸ್ಪಷ್ಟ ಉಲ್ಲೇಖವಿಲ್ಲ. ಇದು ಹಿಂದೂ ಸಂಘಟನೆಗಳು, ವಿಪಕ್ಷ ನಾಯಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿದೆ. ಕೇಸರಿ ಶಾಲು ಧರಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಶಾಲಾ-ಕಾಲೇಜುಗಳಲ್ಲಿ ರುದ್ರಾಕ್ಷಿ, ಜನಿವಾರ, ಶಿವದಾರ, ಉಡದಾರ, ಹಿಜಾಬ್ ಪೇಟ ಯಾವುದೇ ಧಾರ್ಮಿಕವಾದ ವಸ್ತುಗಳನ್ನು ಅವರ ಮನಸ್ಸಿಗೆ ಅನುಗುಣವಾಗಿ ಧರಿಸಬಹುದು. ಆದರೆ ಕೇಸರಿ ಶಾಲು ಧರಿಸಲು ಅವಕಾಶವಿಲ್ಲ. ಹೊಸ ರೂಪದ ಪೇಟಗಳಿಗೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗುರುಮಠಕಲ್ ಪಟ್ಟಣದಲ್ಲಿ ಇಂಧನ ಸಂಕಷ್ಟ: ಪೆಟ್ರೋಲ್-ಡೀಸೆಲ್ ಇಲ್ಲದೆ ವಾಹನ ಸವಾರರ ಪರದಾಟಮದ್ಯ ಖರೀದಿಗೆ ಕನಿಷ್ಠ 21 ವರ್ಷ ಕಡ್ಡಾಯ : ವಿಜಯ್ ಸರ್ಕಾರ ಅಧಿಕೃತ ಆದೇಶಕಾಂಗ್ರೆಸ್ ಸರ್ಕಾರ ಧರ್ಮಗಳನ್ನು ಒಡೆದು ಆಳುವ ನೀತಿಗೆ ಕೈಹಾಕಿದೆ : ಪ್ರಹ್ಲಾದ್ ಜೋಶಿ ವಾಗ್ದಾಳಿಕೇಸರಿ ಶಾಲು ಧರಿಸುವಂತಿಲ್ಲ, ಹಿಜಾಬ್, ಜನಿವಾರ ಧರಿಸಬಹುದು : ಸಿದ್ದರಾಮಯ್ಯಭಾರಿ ಗಾಳಿ-ಮಳೆಗೆ ಹಾರಿಹೋದ ಶಾಲೆಯ ಮೇಲ್ಟಾವಣಿ:  ಕಾಗವಾಡ ಪಟ್ಟಣದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಹಾನಿ    ಸಾಯಿ ಮಂದಿರದಲ್ಲಿ ಕೋಟಿ ಕೋಟಿ ಹಗರಣ ?ಚಿಕ್ಕೋಡಿ ಹಾಗೂ ನಿಪ್ಪಾಣಿ ಸುತ್ತಮುತ್ತಲು ಮಳೆರಾಯನ ಅಬ್ಬರಸೆಪ್ಟೆಂಬರ್ 2026ರವರೆಗೆ ಸಕ್ಕರೆ ರಫ್ತು ನಿಷೇಧ : ಕೇಂದ್ರ ಸರ್ಕಾರ ಆದೇಶಉತ್ತರ ಪ್ರದೇಶದ ಬಿರುಗಾಳಿ ಸಹಿತ ಮಳೆ : 54 ಮಂದಿ ದುರ್ಮರಣ ಭಾರೀ ಮಳೆ, ಬಿರುಗಾಳಿ ಧೂಳಿನಿಂದ ೩೩ ಜನರ ಸಾವು