Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರವಾದ ಟ್ರಾಕ್ಟರ್ ಚಲಿಸಿ ಚರಂಡಿ ಕುಸಿತ: ಸಿಲುಕಿಕೊಂಡ ವಾಹನ

Advertisement
  ----------------------------------ಮೊಳಕಾಲ್ಮೂರು ಪಟ್ಟಣದ ಚರಂಡಿ

ಮೊಳಕಾಲ್ಮುರು: ಚರಂಡಿಯ ಸ್ಲಾಬ್ ಕುಸಿದು ಟ್ರ್ಯಾಕ್ಟರ್ ಸಿಲುಕಿಕೊಂಡಿರುವ ಘಟನೆ ಶನಿವಾರ ಮಧ್ಯಾಹ್ನ 2:30ರ ಸಮಯದಲ್ಲಿ ಮೊಳಕಾಲ್ಮುರು ಪಟ್ಟಣದಲ್ಲಿ ನಡೆದಿದೆ.

ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿ ಈ ಘಟನೆ ನಡೆದಿದೆ, ಸ್ಲಾಬ್ ಮೇಲೆ ಮಣ್ಣು ಹೊತ್ತ ಟ್ರ್ಯಾಕ್ಟರ್ ಚಲಿಸಿದ್ದೆ ಈ ಘಟನೆಗೆ ಕಾರಣವಾಗಿದೆ,ಹೆದ್ದಾರಿ ಪಕ್ಕದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕಟ್ಟಡ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ಮಣ್ಣು ತರುತ್ತಿರುವಾಗ ಚರಂಡಿ ಮೇಲಿನಿ ಸ್ಲಾಬ್ ಕುಸಿದು ಬಿದ್ದಿದೆ ಘಟನೆಯಲ್ಲಿ ಯಾರಿಗೂ ಪ್ರಾಣಪಾಯವಾಗಿಲ್ಲ ಆದ್ರೆ ಚರಂಡಿಯಲ್ಲಿ ಸಿಲುಕಿಕೊಂಡು ಟ್ರ್ಯಾಕ್ಟರ್ ಅನ್ನು ಹೊರ ತೆಗೆಯಲು ಜೆಸಿಬಿಯಿಂದ ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಯಿತು.



ಕೇವಲ ಮೂರು ವರ್ಷದ ಹಿಂದೆ ನಿರ್ಮಾಣವಾದ ಹೆದ್ದಾರಿಯ ಅಕ್ಕಪಕ್ಕದಲ್ಲಿ ಚರಂಡಿ ನಿರ್ಮಿಸಲಾಗಿತ್ತು,ಕಾಮಗಾರಿಯ ಆರಂಭದಿಂದಲೂ ಕಳಪೆ ಗುಣಮಟ್ಟದಲ್ಲಿ ಚರಂಡಿ ನಿರ್ಮಿಸಲಾಗಿದೆ, ಎನ್ನುವ ಮಾತುಗಳು ಕೇಳಿ ಬಂದಿತ್ತು ಆದ್ರೆ ಇದೀಗ ಒಂದು ಟ್ರ್ಯಾಕ್ಟರ್ ಸ್ಲಾಬ್ ಹೋದಾಗ ಸ್ಲಾಬ್ ಕುಸಿದು ಬಿದ್ದಿರುವುದು ಕಾಮಗಾರಿ ಗುಣಮಟ್ಟವನ್ನು ಪ್ರಶ್ನಿಸುವಾಂತಾಗಿದೆ.

ಅದೇ ರೀತಿ ಮುಖ್ಯ ರಸ್ತೆಯ ಕಳಪೆ ಕಾಮಗಾರಿಯು ಎದ್ದು ಕಾಣುತ್ತಿದೆ ಕೇವಲ ಮೂರು ವರ್ಷಕ್ಕೆ ರೋಡ್ ಪಕ್ಕದ ಡಿವೈಡರ್ ಗಳು ಎಲ್ಲೆಂದರಲ್ಲಿ ಕಿತ್ತು ಹೋಗಿರುವುದು ರಸ್ತೆ ಮಧ್ಯೆ ಹಾಕಿರುವ ಡಿವಡರ್ ಕೂಡ ಕೆಲವು ಕಡೆ ಕಿತ್ತು ಹೋಗಿರುವುದು ಈ ಕಾಮಾರಿಗೆ ಮೆಂಟೇನೆನ್ಸ್ ಇಲ್ಲದೆ ಹದೋ ಹದಗೆಟ್ಟು ಹೋಗಿದೆ ಪಟ್ಟಣ ಪಂಚಾಯಿತಿ ಮಾತ್ರ ನಮಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲವಂತೆ ಪಟ್ಟಣದ ತುಂಬೆಲ್ಲ ನೀರಿನ ಪೈಪ್ ಲೈನ್ ಹೊಡೆದಿದೆ ಸಾರ್ವಜನಿಕರು ತಮ್ಮ ತಮ್ಮ ವಾಟ್ಸಪ್ ಗಳಲ್ಲಿ ಹಾಕುವಂತಹ ಸ್ಥಿತಿ ಒದೆಗೆ ಬಂದಿದೆ.

ವರದಿ: ಪಿಎಂ ಗಂಗಾಧರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ