Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಕರವೇ ಕಾರ್ಯಕರ್ತರ ಪ್ರತಿಭಟನೆ

Advertisement
ಬಸವನಬಾಗೇವಾಡಿ: ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ ಎಂದಿರುವ ತಮಿಳು ನಟ ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಶನಿವಾರ ನಗರದ ಬಸವ ವೃತ್ತದಲ್ಲಿ ನಟ ಕಮಲ್ ಹಾಸನ್ ಚಿತ್ರವನ್ನು ಸುಟ್ಟು ಪ್ರತಿಭಟಸಿ ಆಕ್ರೋಶ ವ್ಯಕ್ತಪಡಿಸಿದರು. ಹಾಗೂ ಕಮಲ್ ಹಾಸನ್ ಪರವಾಗಿರುವ ಚಿತ್ರನಟಿ ರಮ್ಯಾಳ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ಚಪ್ಪಲಿಯಿಂದ ಹೊಡೆದು ಅವರ ಭಾವಚಿತ್ರವನ್ನು ಟೈಯರ್ ಸುಟ್ಟು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

[video width="848" height="478" mp4="https://bharathvaibhav.com/wp-content/uploads/2025/06/WhatsApp-Video-2025-05-31-at-9.19.44-PM.mp4"][/video]

ಪ್ರತಿಭಟನಾ ನಿರತ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕರವೇ ರಾಜ್ಯ ಪ್ರಧಾನ ಸಂಚಾಲಕರು ಹಾಗೂ ಅವಳಿ ಜಿಲ್ಲಾ ಉಸ್ತುವಾರಿಗಳು ಅಶೋಕ್ ಹಾರಿವಾಳ ಕನ್ನಡಕ್ಕೆ ತಮಿಳು ಭಾಷೆ ಮೂಲ ಎಂದು ಹೇಳಿರುವ ನಟ ಕಮಲ್ ಹಾಸನ್ ಹೇಳಿಕೆ ತರವಲ್ಲ. ತಮಿಳಿಗಿಂತಲೂ ಕನ್ನಡ ಬಹಳ ಹಳೆಯ ಭಾಷೆಯಾಗಿದ್ದು, ಕನ್ನಡಕ್ಕೆ ಎರಡು ಸಾವಿರ ವರ್ಷಗಳಿಗಿಂತಲೂ ಹೆಚ್ಚಿನ ಇತಿಹಾಸವಿದೆ. ನಟ ಕಮಲ್ ಹಾಸನ್‌ಗೆ ರಾಜಕೀಯ ಪಕ್ಷ ಕಟ್ಟಿರುವ ಕಾರಣ ಒಂದು ರಾಜ್ಯದ ಜನರ ಒಲೈಕೆಯ ಮಾತುಗಳನ್ನು ಆಡಿರುವುದು ಖಂಡನೀಯ’ ಎಂದರು.



ಪ್ರತಿಭಟನೆಯಲ್ಲಿ ವೇದಿಕೆಯ ಕಾರ್ಯದರ್ಶಿ ರಾಜ್ಯ ಸಂಚಾಲಕ ಸಂತೋಷ್ ಗೌಡ ಪಾಟೀಲ್, ಶ್ರೀಕಾಂತ್ ಬಿಜಾಪುರ್, ಶ್ರೀಶೈಲ್ ತೆಳಗಿದ, ಇನ್ನಿತರರು ಪಾಲ್ಗೊಂಡಿದ್ದರು.


ವರದಿ: ಕೃಷ್ಣ ಎಚ್. ರಾಠೋಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ