Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಂತಿ ಸೌಹಾರ್ದತೆಯಿಂದ ಹಬ್ಬಗಳನ್ನು ಆಚರಿಸಿ: ವಿನಾಯಕ ಬಡಿಗೇರ

Advertisement


ರಾಮದುರ್ಗ: ಎಲ್ಲರೂ ಶಾಂತಿ ಸೌಹಾರ್ದತೆ ಭಕ್ತಿ ಭಾವದಿಂದ ಹಬ್ಬಗಳನ್ನು ಆಚರಿಸಿ ಎಂದು ರಾಮದುರ್ಗ ಸಿಪಿಆಯ್ ವಿನಾಯಕ ಬಡಿಗೇರ ಹೇಳಿದರು ಅವರು ಮಂಗಳವಾರ ಸುರೇಬಾನ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಳ್ಳಲಾದ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಶಾಂತಿ ಸಭೆಯಲ್ಲಿ ಮಾತನಾಡಿ ಹಬ್ಬಗಳನ್ನು ಎಲ್ಲರೂ ಭಕ್ತಿ ಭಾವದಿಂದ ಶಾಂತಿಯುತವಾಗಿ ಆಚರಿಸಬೇಕು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಡೆದುಕೊಳ್ಳಬೇಕು ಅದು ಎಲ್ಲರಿಗೂ ಒಳ್ಳೆಯದು, ಆಚರಣೆಗಳು ಖುಷಿ ತರಬೇಕು ದುಃಖವನ್ನಲ್ಲ,ಆದ್ದರಿಂದ ಆಯೋಜಕರು ಯಾವುದೇ ಸಮಸ್ಯೆಗೆ ಆಸ್ಪದ ನೀಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು ಎಂದರು.

ಈ ಸಂದರ್ಭದಲ್ಲಿ ಪಿ ಎಸ್ ಆಯ್, ಎಸ್ ಎಚ್ ಪವಾರ ಅವರು ಮಾತನಾಡಿ ಎಲ್ಲರೂ ಶಾಂತಿಯಿಂದ ಹಬ್ಬಗಳನ್ನು ಆಚರಿಸಿ, ಯಾವುದೇ ಸಮಸ್ಯೆಗಳು ಆಗದಂತೆ ಸಹಕಾರ ನೀಡಿ ಎಂದರು.
ವೇಧಿಕೆಯಲ್ಲಿ ಸುರೇಬಾನ ಗ್ರಾಮ ಪಂಚಾಯಿತಿ ಅಧ್ಯಕ್ಷರು ಅಶ್ರುಪಅಲಿ ಬಂದಗಿ, ಮುಖಂಡರಾದ ಶಿವಾನಂದ ಪಿಡ್ಡನ್ನವರ, ಪೊಲೀಸ್ ಅಧಿಕಾರಿಗಳಾದ ವಿ ವಿ ಮಳಲಿ, ಎಂ ಬಿ ಚೋಪದಾರ,ಸುರೇಬಾನ ಪೊಲೀಸ್ ಠಾಣೆ ಸಿಬ್ಬಂದಿಗಳು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಹಾಜರಿದ್ದರು.

ವರದಿ: ಕುಮಾರ ಎಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ