Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಗಣೇಶ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ'

Advertisement


---------------------------------------ಬೇಡಕಿಹಾಳದಲ್ಲಿ ನಡೆದ ಶಾಂತಿಸಭೆಯಲ್ಲಿ ಪಿ.ಎಸ್.ಐ ಶಿವಕುಮಾರ ಬಿರಾದಾರ

ನಿಪ್ಪಾಣಿ: ಗಣೇಶ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು ಧ್ವನಿವರ್ಧಕ ಡಾಲ್ಬಿ ಹಚ್ಚಬಾರದೆಂದು ಈಗಾಗಲೇ ಸುಪ್ರೀಂ ಕೋರ್ಟ್ ಆದೇಶಿಸಿದ್ದು ಸರ್ವ ಗಣೇಶ ಮಂಡಳಿದವರು ಕಡ್ಡಾಯವಾಗಿ ಪಾಲಿಸಬೇಕು. ಗಣೇಶ್ ವಿಸರ್ಜನೆ ವೇಳೆಗೆ ಮಧ್ಯಪಾನ ಮಾಡಿ ಕೋಮು ಸೌಹಾರ್ದತೆಗೆ ಧಕ್ಕೆ ತರುವವರ ವಿರುದ್ಧ ನಿರ್ಧಾಕ್ಷನ್ಯ ಕ್ರಮವಿಸಲಾಗುವುದು ಎಂದು ಸದಲಗ ಪೊಲೀಸ್ ಠಾಣೆಯ ಪಿಎಸ್ಐ ಶಿವಕುಮಾರ್ ಬಿರಾದಾರ್ ಗಣೇಶ್ ಮಂಡಳದವರಿಗೆ ಖಡಕ್ ಎಚ್ಚರಿಕೆ ನೀಡಿದರು.

ನಿಪ್ಪಾಣಿ ತಾಲೂಕಿನ ಬೇಡಕಿಹಾಳ ಗ್ರಾಮದ ಸಿದ್ದೇಶ್ವರ ಮಂದಿರದಲ್ಲಿ ರವಿವಾರ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು. ಇದೇ ವೇಳೆಗೆ ಪೊಲೀಸ್ ಸಿಬ್ಬಂದಿ ಪುಂಡಲೀಕ ಲಮಾಣಿ ಮಾತನಾಡಿ * ಸಾರ್ವಜನಿಕ ಗಣೇಶ ಸ್ಥಾಪನೆ ವೇಳೆಗೆ ಸುರಕ್ಷಿತ ಸ್ಥಳ ಆಯ್ಕೆ ಮಾಡಿಕೊಂಡು ಕಡ್ಡಾಯವಾಗಿ ಗ್ರಾಮ ಪಂಚಾಯಿತಿ ನಂತರ ಹೆಸ್ಕಾಂ ಹಾಗೂ ಪೊಲೀಸ ಇಲಾಖೆಯ ಅನುಮತಿ ಪಡೆಯಬೇಕು.

ಗಣೇಶ್ ವಿಸರ್ಜನೆ ಸಮಯದಲ್ಲಿ ಶಾಂತಿಯುತವಾಗಿ ಸಾಂಪ್ರದಾಯಿಕ ವಾದ್ಯಗಳೊಂದಿಗೆ ಭಕ್ತಿ ಭಾವೈಕ್ಯತೆಯಿಂದ ಗಣೇಶನನ್ನು ವಿಸರ್ಜಿಸಿ ಪೊಲೀಸ ಇಲಾಖೆಯೊಂದಿಗೆ ಸಹಕರಿಸಬೇಕೆಂದರು. ಇದೇ ವೇಳೆ ಆರ್ ಜಿ ಡೋಮನೆ, ಪ್ರಶಾಂತ ಪಾಟೀಲ್ ಮಾತನಾಡಿದರು. ಸಭೆಯಲ್ಲಿ ವಿಫುಲ್ ಸಮಗೆ, ಗ್ರಾಮ ಪಂಚಾಯತ್ ಸದಸ್ಯ ಮನೋಜ್ ಜಾದವ್ ದಯಾನಂದ್ ಚೌಗಲೆ, ಅನಿಲ ಗೋಸಾವಿ, ಪೊಲೀಸ್ ಸಿಬ್ಬಂದಿಗಳಾದ ಎಸ್.ಎ. ಜಮಕೋಳಿ, ಸಿ. ಎಲ್. ಪೂಜಾರಿ ಸೇರಿದಂತೆ ಮಂಡಳದ ಸದಸ್ಯರು, ಗ್ರಾಮದ ಗಣ್ಯರು ಉಪಸ್ಥಿತರಿದ್ದರು.

ವರದಿ: ಮಹಾವೀರ ಚಿಂಚಣೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ