Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಂಸದ ಎನ್ ವೈ ಹನುಮಂತಪ್ಪನವರಿಗೆ ಜನ್ಮದಿನದ ಸಂಭ್ರಮಾಚರಣೆ

Advertisement
ಮೊಳಕಾಲ್ಮುರು : ನಿವೃತ್ತ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಮತ್ತು ಮಾಜಿ ಸಂಸದರಾದ ಜಸ್ಟಿಸ್ ಎನ್ ವೈ ಹನುಮಂತಪ್ಪನವರ 86ನೇ ಹುಟ್ಟುಹಬ್ಬದ ಸಂಭ್ರಮಾಚರಣೆ.

ನಿವೃತ್ತ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾದ ಎನ್ ವೈ ಹನುಮಂತಪ್ಪನವರು ಅನೇಕ ಉತ್ತಮ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ ಎಂದು ಪಟ್ಟಣ ಪಂಚಾಯಿತಿ ನಾಮನಿರ್ದೇಶನ ಸದಸ್ಯರು ಮತ್ತು ಮುಖಂಡರಾದ ಜಿ ಪ್ರಕಾಶ್ ರವರು ತಿಳಿಸಿದರು.

https://youtu.be/I6kfHynF9tM

ಪಟ್ಟಣದಲ್ಲಿ ಗುರುವಾರ ನಿವೃತ್ತ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾದ ಜಸ್ಟಿಸ್ ಎನ್ ವೈ ಹನುಮಂತಪ್ಪನವರ 86ನೇ ಹುಟ್ಟು ಹಬ್ಬದ ಪ್ರಯುಕ್ತ ಖಾಸಗಿ ಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ ಮತ್ತು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು ಹಣ್ಣು ವಿತರಣೆ ಮಾಡಿ ಅವರು ಮಾತನಾಡಿದರು ಅತ್ಯಂತ ಬಡ ಕುಟುಂಬದಲ್ಲಿ ಹುಟ್ಟಿ ಅತಿ ಉನ್ನತ ಹುದ್ದೆಗೇರಿ ಬಡವರ ಕಷ್ಟಗಳನ್ನು ಹತ್ತಿರದಿಂದ ಗಮನಿಸಿದಂತಹ ಧೀಮಂತ ನಾಯಕ ಮಾಡಿದಂತಹ ಕೆಲಸಗಳು ಶಾಶ್ವತವಾಗಿ ಉಳಿದಿವೆ. ಆ ದೇವರು ಅವರಿಗೆ ಆರೋಗ್ಯ ಐಶ್ವರ್ಯ ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸಿದರು.

ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯರಾದ ಅಬ್ದುಲ್ಲಾ ಮಾತನಾಡಿ, ಎಸ್ ಟಿ ಸಮುದಾಯದಲ್ಲಿ ಹುಟ್ಟಿ ಅತ್ಯುನ್ನತ ಹುದ್ದೆಗೆರಿದ ಉತ್ತಮ ವ್ಯಕ್ತಿ ಅವರಿಗೆ ಮತ್ತು ಆ ಸಮುದಾಯಕ್ಕೆ ಒಂದು ಹೆಮ್ಮೆಯ ವಿಚಾರ ಎಂದರು.

ಕಾಂಗ್ರೆಸ್ ಮುಖಂಡರು ಮತ್ತು ಡಿಎಸ್ಎಸ್ ಸಂಚಾಲಕರಾದ ನಾಗಭೂಷಣ ಮಾತನಾಡಿ ಜಿಲ್ಲಾ ಮಾಜಿ ಸಂಸದರು ಮತ್ತು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಎನ್ ವೈ ಹನುಮಂತಪ್ಪನವರಿಗೆ ಕಾಂಗ್ರೆಸ್ ಮುಖಂಡರು ಮತ್ತು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತ್ತು ಮುಖಂಡರಿಂದ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು ಇನ್ನು ಹೆಚ್ಚಿನ ಆರೋಗ್ಯ ಐಶ್ವರ್ಯ ಕೊಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸೋಣ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಗುತ್ತಿಗೆದಾರರಾದ ಎಸ್ ಖಾದರ್ ಪಟ್ಟಣ ಪಂಚಾಯಿತಿ ಸದಸ್ಯರುಗಳಾದ ಓಬಣ್ಣ ಪಿಗೋಪಾಲ್ ಮುಖಂಡರಾದ ಯಜ್ಜನಳ್ಳಿ ನಾಗರಾಜ್ ರಫಿ ರಾಯಪುರದ ಸುರೇಶ್ ಬಡೋ ಬಯ್ಯ ಮಲ್ಲಿಕಾರ್ಜುನ್ ರೇಷ್ಮೆ ಸುರೇಶ್ ಸಬ್ ಇನ್ಸ್ಪೆಕ್ಟರ್ ಮಹೇಶ್ ಹೊಸಪೇಟೆ ವೈದ್ಯಾಧಿಕಾರಿಗಳಾದ ಮಂಜುನಾಥ್, ಮುಖಂಡರು ಇನ್ನು ಹಲವರು ಪ್ರಸ್ತುತರಿದ್ದರು.

ವರದಿ : ಪಿಎಂ ಗಂಗಾಧರ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್