Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಾಸರಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರ ಅವರ ಸ್ವಗ್ರಹದಲ್ಲಿ ಸೃಷ್ಟಿ ಕರ್ತ ವಿಶ್ವಕರ್ಮ ಜಯಂತಿ ಆಚರಣೆ

Advertisement
ಬೆಂಗಳೂರು: -ಪೀಣ್ಯ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿವಂಗತ ಎಸ್.ರಮೇಶ್ ರಸ್ತೆಯಲ್ಲಿರುವ ದಾಸರಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ವಿಶ್ವಕರ್ಮ ನಿಗಮ ಮಂಡಳಿಯ ಮಾಜಿ ಸದಸ್ಯಹಾಗೂ ವಿಶ್ವಕರ್ಮ ಸಮಾಜದ ಮುಖಂಡ ರಾಮಚಂದ್ರ ವಿಶ್ವಕರ್ಮ ಅವರ ಧರ್ಮ ಪತ್ನಿ ಶ್ರೀಮತಿ ಪುಷ್ಪಾ ರಾಮಚಂದ್ರ ಹಾಗೂ ಸುಪುತ್ರರಾದ ಹರ್ಷ, ಶಶಾಂತ, ಮಗಳು ರಕ್ಷಿತಾ ಇವರುಗಳ ನೇತೃತ್ವದಲ್ಲಿ ವಿರಾಟ್ ವಿಶ್ವಕರ್ಮ ಜಯಂತ್ಯೋತ್ಸವವನ್ನು ಅದ್ದೂರಿಯಾಗಿ ಅರ್ಥ ಪೂರ್ಣವಾಗಿ ಭಕ್ತಿ ಭಾವದಿಂದ ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಪುನಸ್ಕಾರ ಮಹಾ ಮಂಗಳಾರತಿ ಜರುಗಿದವು. ನಂತರ ತೀರ್ಥ ಪ್ರಸಾದ ಮತ್ತು ಪ್ರೀತಿಯ ಭೋಜನ ಸ್ವೀಕರಿಸಿದರು.



ವಿಶ್ವಕರ್ಮ ಜಯಂತಿಯ ಅಂಗವಾಗಿ ಸೃಷ್ಟಿ ಕರ್ತ ವಿಶ್ವಕರ್ಮ ಪೂಜೆಯನ್ನು ಶ್ರೀ ಕಾಳಿಕಾ ದೇವಸ್ಥಾನ ಪ್ರದಾನ ಅರ್ಚಕರಾದ ಪೂಜ್ಯ ಶ್ರೀ ನಂಜುಂಡಸ್ವಾಮಿ ಅವರು ಶಾಸ್ತ್ರೋಕ್ತವಾಗಿ ರಾಮಚಂದ್ರ ಪುಷ್ಪಾ ದಂಪತಿಗಳು ನಡೆಸಿ ಕೊಟ್ಟರು.ವಿಶ್ವಕರ್ಮ ಸಮಾಜದ ಮುಖಂಡ ರಾಮಚಂದ್ರ ವಿಶ್ವಕರ್ಮ ಅವರ ಧರ್ಮ ಪತ್ನಿ ಶ್ರೀಮತಿ ಪುಷ್ಪಾ ರಾಮಚಂದ್ರ ಸರ್ವರಿಗೂ ಸ್ವಾಗತಿಸಿದರು.

ಐದು ಸಾವಿರ ವರ್ಷಗಳ ಇತಿಹಾಸ ಉಳ್ಳುವ ವಿಶ್ವಕರ್ಮ ಸಮಾಜ ಈ ಸಮಾಜವು ರಾಜಕೀಯ, ಶೈಕ್ಷಣಿಕ, ಆರ್ಥಿಕ ಸಾಮಾಜಿಕ ಎಲ್ಲಾ ರಂಗದಲ್ಲಿ ಹಿಂದುಳಿದ ಸಮಾಜ ಎಂದರೆ ತಪ್ಪಾಗಲಾರದು ಎಂದು ವಿಶ್ವಕರ್ಮ ಸಮಾಜದ ಪ್ರಭಾವಿ ಮುಖಂಡ ಭಾಸ್ಕರ್ ಆಚಾರಿ ಹೇಳಿದರು.
ಅವರು ವಿಶ್ವಕರ್ಮ ಸಮಾಜ ಮುಖಂಡ ಹಾಗೂ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ರಾಮಚಂದ್ರ ವಿಶ್ವಕರ್ಮ ಮನೆಯಲ್ಲಿ ಆಯೋಜಿಸಿದ್ದ ವಿಶ್ವಕರ್ಮ ಜಯಂತ್ಯೋತ್ಸವದಲ್ಲಿ ಪಾಲ್ಗೊಂಡು ವಿಶ್ವಕರ್ಮ ದರ್ಶನ ಪಡೆದು ವಿಶ್ವಕರ್ಮ ಜನರು ಎಲ್ಲಾ ಕಲೆಗಳ ಮುಖ್ಯವಾಗಿವೆ ಎಂದು ವಿಶ್ವಕರ್ಮರನ್ನು ಉದ್ದೇಶಿಸಿ ಭಾಸ್ಕರ್ ಆಚಾರಿ ಮಾತಾಡಿದರು.

ಈ ಸಂದರ್ಭದಲ್ಲಿ ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವಿಶ್ವಕರ್ಮ ಸಮಾಜದ ಪ್ರಭಾವಿ ನಾಯಕ ಭಾಸ್ಕರ್ ಆಚಾರಿ, ಮೃತುಂಜಯ್ಯ ಗೌಡ್ರು, ಕಾಳಿಕಾಂಬ ವುಡ್ ವರ್ಕ್ಸ್ ಮಾಲೀಕ ಮಹೇಶ್, ರಮೇಶ್ ವಿ, ಕುಮಾರ್,ಮಂಜು, ಧನಂಜಯ್, ಜಯರಾಂ, ಪನ್ನಾಗರಾಜು ಸೇರಿದಂತೆ ವಿಶ್ವಕರ್ಮ ಸಮಾಜದ ಮುಖಂಡರು ಮಹಿಳೆಯರು ಸಮಸ್ತ ನಾಗರಿಕ ಬಂಧು ಭಗನಿಯರು ಇದ್ದರು.

ವರದಿ:- ಅಯ್ಯಣ್ಣ ಮಾಸ್ಟರ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ