Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಂದ್ರು ಭೂಪಾಲ್ ನಾಡಗೌಡ ಸರ್ಕಾರದ ವಿರುದ್ಧ ಚಾಟಿ

Advertisement
ಸಿಂಧನೂರು : ನ 21, ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಜೆಡಿಎಸ್ ಮುಖಂಡ ಚಂದ್ರು ಭೂಪಾಲ್ ನಾಡಗೌಡ ಮಾತನಾಡಿ ಈಗಾಗಲೇ ಭತ್ತ ಕಟಾವು ಎಲ್ಲೆಡೆ ನಡೆದಿದೆ ಇದುವರೆಗೂ ಕೂಡ ಭತ್ತ ಖರೀದಿ ಕೇಂದ್ರ ತಗಿದಿಲ್ಲ ಅಕಾಲಿಕ ಮಳೆಯಿಂದಾಗಿ ನಾಶವಾಗಿದ್ದ ಬೆಳೆಗಳನ್ನು ಬರೀ ವೀಕ್ಷಣೆ ಮಾಡಿದರೆ ಹೊರತು, ಸರ್ವೇ ಮಾಡಿ ಡಾಟಾ ಎಂಟ್ರಿ ಮಾಡಿಲ್ಲ ಈಗ ಎರಡನೇ ಬೆಳೆಗೆ ನೀರು ಕೊಡುವುದಿಲ್ಲ ರೈತರು ಸಹಕರಿಸಬೇಕು ಅಂತಿದಾರೆ ಇದು ಸ್ಥಳೀಯ ಶಾಸಕ ಹಾಗೂ ಸರ್ಕಾರದ ವೈಫಲ್ಯ ಎಂದು ಜೆಡಿಎಸ್ ಮುಖಂಡ ಚಂದ್ರುಭೂಪಾಲ್ ನಾಡಗೌಡ ಸರ್ಕಾರದ ವಿರುದ್ಧ ಚಾಟಿ ಬೀಸಿಇವತ್ತಿಗೂ ನಮ್ಮ ಭಾಗದ 33 ಟಿ.ಎಮ್.ಸಿ ನೀರು ಉಳಿದಿದೆ ಕಮ್ಮಿಯಾದರೆ ಭದ್ರಾ ನದಿಯಿಂದ ಐದಾರು ಟಿಎಮ್ ಸಿ ನೀರನ್ನು ಬಿಡಿಸಿ ಎರಡನೇ ಬೆಳೆಗೆ ಕೊಟ್ಟ ಉದಾಹರಣೆಗಳಿವೆ ಈಗಾಗಲೇ ಮಾಜಿ ಸಚಿವರು ಹಾಗೂ ಕೆಒಎಫ್ ರಾಜ್ಯಾಧ್ಯಕ್ಷರಾದ ವೆಂಕಟರಾವ್ ನಾಡಗೌಡ ಅವರ ಸಹಪಾಠಿಗಳು ಎಲ್ಲರೂ ಹೈದ್ರಾಬಾದ್ ಗೆ ಹೋಗಿ ಡ್ಯಾಮ್ ಗಳ ತಜ್ಞ ಕನ್ನಯ್ಯನಾಯ್ಡು ಅವರನ್ನು ಭೇಟಿ ಮಾಡಿ, ನೀರಿನ ಬಗ್ಗೆ ಗೇಟ್ ಗಳ ಬಗ್ಗೆ ಮಾಹಿತಿ ತಿಳಿದುಕೊಂಡು ಬಂದಿದ್ದಾರೆ ಡಿಸಿಎಂ. ಡಿಕೆ ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಶರಣುಪ್ರಕಾಶ ಪಾಟೀಲ್, ತಂಗಡಗಿ, ಎನ್.ಎಸ್.ಭೋಸರಾಜ ಅವರ ಜೊತೆಗೆ ಮಾತನಾಡಿದ್ದಾರೆ. ಅವರಿಂದ ನೀರಿದ್ದರೆ ಕೊಡಬಹುದೆಂಬ ಮಾತುಗಳನ್ನಾಡಿದ್ದಾರೆ. ನ.14 ರಂದು ನಡೆದ ಐಸಿಸಿ ಸಭೆಯಲ್ಲೂ ಕೂಡ ಎರಡನೇ ಬೆಳೆಗೆ ನೀರು ಕೊಡುವುದಕ್ಕೆ ಆಗುವುದಿಲ್ಲ ಎಂದಿದ್ದಾರೆ.

ಹಾಗಾದರೆ ರೈತರ ಪರಿಸ್ಥಿತಿ ಏನು ಒಂದು ಕಡೆ ಭತ್ತ ಸೇರಿದಂತೆ ಎಲ್ಲಾ ಬೆಳೆಗಳು ನಾಶವಾಗಿವೆ. ಇನ್ನೊಂದು ಕಡೆ ಎರಡನೇ ಬೆಳೆಗೆ ನೀರಿಲ್ಲ ಅಂದರೆ ರೈತರ ಪರಿಸ್ಥಿತಿ ಏನು ಆಗುತ್ತದೆಂದು ಕಳವಳ ವ್ಯಕ್ತಪಡಿಸಿದರು.

 

ವರದಿ:ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ