Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ. ಚನ್ನಮಲ್ಲ ಸ್ವಾಮೀಜಿ ಅವರಿಂದ ಆಶೀರ್ವಚನ

Advertisement
ಕಂದಗಲ್ಲ : ಯಾವದು ಬದಲಾಗುತ್ತ ಇರುತ್ತದೆಯೋ ಅದೇ ಜಗತ್ತು, ಜಗತ್ತು ಅಂದ್ರೆ ಬದಲಾಗೋದು ಈ ಕ್ಷಣ ಹೀಗೆ ಇರುವದಿಲ್ಲ ಮತ್ತೊಂದು ಕ್ಷಣಕ್ಕೆ ಬದಲಾಗುತ್ತದೆ ಹಾಗೆ ನಮ್ಮ ಮನದಲ್ಲಿ ಹುಟ್ಟುವ ಅನೇಕ ಭಾವನೆಗಳು ಶಾಶ್ವತವಾಗಿರುವದಿಲ್ಲ. ಸಮಯ ಸರಿದಂತೆ ಬದಲಾಗುತ್ತದೆ, ಸುಖದ ಭಾವವೇ ಇರಲಿ ದುಃಖದ ಭಾವವೇ ಇರಲಿ ಅವು ಪರಿವರ್ತನೆಯಾಗುತ್ತವೆ ಹಾಗೆಯೇ ಮನುಷ್ಯನಿಗೆ ಬರುವ ಕಷ್ಟಗಳು ಸಹ ಸರಿದು ಹೋಗುತ್ತವೆ ಅವು ಸರಿದು ಹೋದರೆ ಮಾತ್ರ ಇದಕ್ಕೆ ಬದುಕು ಎನ್ನುತ್ತಾರೆ ಬದುಕು ಮತ್ತು ಜಗತ್ತು ಸದಾ ಪರಿವರ್ತನೆಯಾಗುತ್ತವೆ ಎಂಬ ಸತ್ತ್ಯವನ್ನು ಎಲ್ಲರೂ ಅರ್ಥ ಮಾಡಿಕೊಂಡು ಮುನ್ನೆಡೆಯಬೇಕು ಎಂದು ಕನಕಗಿರಿ ಕಂದಗಲ್ಲ ಸುವರ್ಣಗಿರಿ ಮಠದ ಮ. ನಿ. ಪ್ರ ಡಾ. ಚನ್ನಮಲ್ಲ ಮಹಾಸ್ವಾಮಿಗಳವರು ಶ್ರೀ ರುದ್ರಸ್ವಾಮಿ ಮಹಿಳಾ ಅನುಭವ ಮಂಟಪದ ವತಿಯಿಂದ ನೆಡೆದ 42 ನೇ ಅನುಭಾವ ಗೋಷ್ಠಿಯ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ವಿದ್ಯಾ ಗುರುವಿನಮಠ್ ಪ್ರಾರ್ಥಿಸಿದರು, ವಿಜಯಲಕ್ಷ್ಮಿ ಹಡಪದ ಸ್ವಾಗತಿಸಿದರು, ಗೀತಾ ಭೋವಿ ವಂದಿಸಿದರು, ಶ್ವೇತಾ ಮೂಲಿಮಠ ಕಾರ್ಯಕ್ರಮ ನಿರೂಪಿಸಿದರು.

ತಾಯಂದಿರು, ಗ್ರಾಮಸ್ಥರು ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ವರದಿ : ದಾವಲ್ ಶೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ