Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮನೆಯಲ್ಲಿ ದುರ್ಘಟನೆ ಸಂಭವಿಸಬಹುದು ಎಂದು ಭವಿಷ್ಯ ನುಡಿದ್ದರು : ಚನ್ನರಾಜ್ ಹಟ್ಟಿಹೊಳಿ 

Advertisement
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಸಚಿವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಘಟನೆ ಬೆನ್ನಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ, ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ, ಮನೆಯಲ್ಲಿ ದುರ್ಘಟನೆ ಸಂಭವಿಸಬಹುದು ಎಂದು ನಮಗೆ ಬೇಕಾದವರೊಬ್ಬರು ಭವಿಷ್ಯ ನುಡಿದ್ದರು ಎಂದಿದ್ದಾರೆ.

ಬೆಳಗಾವಿ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಚನ್ನರಾಜ ಹಟ್ಟಿಹೊಳಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚೇತರಿಸಿಕೊಳ್ಳುತ್ತಿದ್ದಾರೆ.

ಬಲವಾಗಿ ಪೆಟ್ಟು ಬಿದ್ದಿರುವುದರಿಂದ ಹೆಚ್ಚು ಮಾತನಡಲು ಸದ್ಯವಾಗುತ್ತಿಲ್ಲ. ಆದರೂ ಅವರು ಧೈರ್ಯವಾಗಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದರು.

ಮನೆಯಲ್ಲಿ ದುರ್ಘಟನೆ ಸಂಭವಿಸಬಹುದು ಸಂಕ್ರಾಂತಿವರೆಗೆ ತೊಂದರೆಯಿದೆ ಎಚ್ಚರವಾಗಿರುವಂತೆ ಬೆಳಗವೈಯಲ್ಲಿ ನಮಗೆ ಬೇಕಾದವರೊಬ್ಬರು ಈ ಹಿಂದೆಯೇ ಭವಿಷ್ಯ ನುಡಿದಿದ್ದರು. ಯಾವುದೋ ಕಂಟಕ ಇಷ್ಟರಲ್ಲಿಯೇ ಕಳೆದಿದೆ ಎಂದು ಹೇಳಿದರು.

ನಿನ್ನೆ ಸಿಎಲ್ ಪಿ ಮೀಟಿಂಗ್ ಮುಗಿದ ಬಳಿಕ ರಾತ್ರಿ ಬೆಂಗಳೂರಿನಿಂದ ಕಾರಿನಲ್ಲಿ ಬೆಳಗಾವಿಗೆ ಹೊರಟಿದ್ದೆವು. ಕಾರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನಾನು ಹಾಗೂ ಓರ್ವ ಗನ್ ಮ್ಯಾನ್ ಹಾಗೂ ಚಾಲಕ ನಾವರು ಇದ್ದೆವು.

ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಬೆಳಗಾವಿಗೆ ತಲುಪಲು ಇನ್ನೇನು 15 ನಿಮಿಷವಿದೆ ಎನ್ನುವಾಗ ರಸ್ತೆಯಲ್ಲಿ ಎರಡು ನಾಯಿಗಳು ಒಂದರಹಿಂದೆ ಒಂದು ಅಡ್ಡಬಂದಿವೆ. ಅವುಗಳನ್ನು ತಪ್ಪಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ ಎಂದು ಘಟನೆ ಬಗ್ಗೆ ವಿವರಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ