Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಪ್ಪದೆ ಮತ ಚಲಾಯಿಸಿ, ಕಾಂಗ್ರೆಸ್ ಗೆಲ್ಲಿಸಿ : ಚನ್ನರಾಜ ಹಟ್ಟಿಹೊಳಿ ಮನವಿ

Advertisement
ಬೆಳಗಾವಿ: -ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೆ ಮತ ಚಲಾಯಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮನವಿ ಮಾಡಿದ್ದಾರೆ.



ಬೆಳಗಾವಿ ಲೋಕಸಭೆ ಚುನಾವಣೆಯ ಅಂಗವಾಗಿ ಉತ್ತರ ವಿಧಾನಸಭಾ ಕ್ಷೇತ್ರದ ಶಿವಬಸವ ನಗರ ಹಾಗೂ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಹಿಂಡಲಗಾದ ಟೀಚರ್ಸ್ ಕಾಲೋನಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಪರ ಅವರು ಪ್ರಚಾರ ಮಾಡಿದರು. ಈ ಬಾರಿ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮೃಣಾಲ ಹೆಬ್ಬಾಳಕರ್ ಗೆ ಮತ ನೀಡಿ ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕು.



ಮೃಣಾಲ ಸದಾ ನಿಮ್ಮ ಜೊತೆಗೇ ಇದ್ದು, ನಿಮ್ಮ ಕೆಲಸಗಳನ್ನು ಮಾಡಲಿದ್ದಾನೆ. ಲೋಕಸಭೆಯಲ್ಲೂ ಗಟ್ಟಿಯಾದ ಧ್ವನಿ ಎತ್ತಿ ಕೆಲಸ ಮಾಡುವ ಸಾಮರ್ಥ್ಯ ಹೊಂದಿದ್ದಾನೆ. ಹಾಗಾಗಿ ಬೆಳಗಾವಿಯ ಮನೆ ಮಗ ಮೃಣಾಲ ಹೆಬ್ಬಾಳಕರ್ಅವರ ಗುರುತಾಗಿರುವ ಹಸ್ತಕ್ಕೆ ಮತ ನೀಡಬೇಕು ಎಂದು ವಿನಂತಿಸಿದರು.

ಶಾಸಕ ರಾಜು ಸೇಠ್ ಮಾತನಾಡಿ, ಮೃಣಾಲ ಹೆಬ್ಬಾಳಕರ್ ಅತ್ಯಂತ ಸುಸಂಸ್ಕೃತ ಯುವಕನಾಗಿದ್ದು, ಸದಾ ನಮ್ಮ ಕೈಗೆ ಸಿಗುವ ವ್ಯಕ್ತಿಯಾಗಿದ್ದಾನೆ. ಕೆಲಸ ಮಾಡುವ ಉತ್ಸಾಹವಿದೆ. ವಿದ್ಯಾವಂತನಾಗಿದ್ದು, ಜಿಲ್ಲೆಯ ಅಭಿವೃದ್ಧಿಯ ಕನಸಿದೆ. ಹಾಗಾಗಿ ಅವನಿಗೆ ಮತ ನೀಡಿ ಆಯ್ಕೆ ಮಾಡಬೇಕು ಎಂದು ವಿನಂತಿಸಿದರು.ಈ ಸಮಯದಲ್ಲಿ ಅನೇಕ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ವರದಿ ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ