
ಉಪ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ, ವಿವಿಧ ಯೋಜನೆಗಳಿಗೆ ಅನುದಾನ ನೀಡುವುದಾಗಿ ಭರವಸೆ ನೀಡಿದರು ಎಂದು ಚನ್ನರಾಜ ತಿಳಿಸಿದ್ದಾರೆ.
ಈ ವೇಳೆ ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ, ಶಾಸಕ ಎನ್.ಎಚ್. ಕೋನರೆಡ್ಡಿ ಉಪಸ್ಥಿತರಿದ್ದರು.
ವರದಿ :-ಪ್ರತೀಕ ಚಿಟಗಿ

Get latest news updates delivered straight to your WhatsApp.