Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಛತ್ರಪತಿ ಶಿವಾಜಿ ಜಯಂತಿ ಆಚರಣೆ

Advertisement
ಮುದಗಲ್ಲ :ಪುರಸಭೆ ವತಿಯಿಂದ ಛತ್ರಪತಿ ಶಿವಾಜಿ ಯ 395 ನೇ ಜಯಂತಿಯನ್ನು ಆಚರಿಸಲಾಯಿತು.
ಈ ವೇಳೆ ನವೀನ್ ಇಂಗಾಳೆ ಅವರು ಶಿವಾಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು

ಕನಾ೯ಟಕ ಕ್ಷತ್ರಿಯರು ಒಕ್ಕೂಟದ ಕಾಯ೯ದಶಿ೯ ಯಾದ ಶ್ರೀನಿವಾಸ ಚಿತ್ರಗಾರ ಅವರು ಮಾತನಾಡಿ, ದೇಶ ಕಂಡ ಅಪ್ರತಿಮ ನಾಯಕ ಶಿವಾಜಿ ಮಹಾರಾಜರು, ಹಿಂದೂಗಳ ರಕ್ಷ ಣೆಗಾಗಿ ಹಲವಾರು ಯುದ್ಧಗಳನ್ನು ಮಾಡಿ ಹಿಂದೂ ಸಾಮ್ರಾಟ ಎನಿಕೊಂಡವರು ಎಂದರು.



ಇ ಸಂದರ್ಭದಲ್ಲಿ ಪುರಸಭೆ ಯ ನೈಮಲ್ಯ ಅಧಿಕಾರಿಯಾದ ಆರೀಪ್ ಹುನ್ನಿಸಾ ಬೇಗಂ , ಸಿಬ್ಬಂದಿ ಗಳಾದ ಚನ್ನಮ್ಮ ದಳವಾಯಿ ಹರೇಮಠ ,ನಿಸಾರ್ ಅಹಮದ್, ಜಿಲಾನಿ , ಪಾಶ ,ನವೀನ್ ಕುಮಾರ್,ಕಾಂಗ್ರೆಸ್ ಪಕ್ಷದ ಮುಖಂಡರಾದ ಮೈಬುಬೂ ಸಾಬ ಬಾರಿಗಿಡ , ಹುಸೇನ್ ಅಲಿ, ಖದೀರ್ ಪಾನವಾಲೆ ಹಾಗೂ
ಕನಾ೯ಟಕ ಕ್ಷತ್ರಿಯರು ಒಕ್ಕೂಟದ ಸದಸ್ಯರಾದ ಭಾವನಿ ಸಿಂಗ್, ಹನುಮಂತ ಗೂಳಿ, ಠಾಕೂರ್ ಸಿಂಗ್ ,ಅಮರ್ ಸಿಂಗ್ , ಪರಶುರಾಮ ಸಿಂಗ್ ಇತರರು ಉಪಸ್ಥಿತರಿದ್ದರು..

ವರದಿ: ಮಂಜುನಾಥ ಕುಂಬಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ