LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಿಲಾರಕೋಟ್ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಅನಾವರಣ ಮತ್ತು ಜಯಂತ್ಯೋತ್ಸವ ಕಾರ್ಯಕ್ರಮ.

Advertisement
ಸೇಡಂ : ತಾಲೂಕಿನ ಸಿಲಾರಕೋಟ್ ಗ್ರಾಮದಲ್ಲಿ ಬಹುದಿನಗಳ ಕಾಯುವಿಕೆ ನಂತರ ಹಿಂದೂ ಧರ್ಮದ ಪಿತಾಮಹ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಅನಾವರಣ ಮತ್ತು ಜಯಂತ್ಯೋತ್ಸವ ಕಾರ್ಯಕ್ರಮವನ್ನು ವಿವಿಧ ರಸ್ತೆಗಳ ಮುಖಾಂತರ ಮೆರವಣಿಗೆ ಮೂಲಕ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಮೆರವಣಿಗೆ ನಂತರ ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಪುತ್ಥಳಿ ಹತ್ತಿರಕ್ಕೆ ತಲುಪಿತು ಮೂರ್ತಿಯನ್ನು ಕಾಣಿಕೆಯಾಗಿ ನೀಡಿರುವ ಚಿನ್ನರಾಜು ಸ್ವಾಮಿ ಅವರು ಪುತ್ಥಳಿ ಅನಾವರಣ ಮತ್ತು ಪೂಜೆ ಕಾರ್ಯಕ್ರಮವನ್ನು ನೆರವೇರಿಸಿದರು.

ಈ ಸಂಧರ್ಭದಲ್ಲಿ ಊರಿನ ಹಿರಿಯ ಮುಖಂಡರಾದ ಹರ್ಷವರ್ಧನ್ ರೆಡ್ಡಿ ಪಾಟೀಲ್, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಡಾ.ಮಧುಸೂಧನ್ ರೆಡ್ಡಿ ಪಾಟೀಲ್, ಭೀಮರೆಡ್ಡಿ ದೇವಾಡಿ, ನಾಗೇಂದ್ರಪ್ಪ ಸಾಹುಕಾರ್, ಶ್ರೀನಿವಾಸ್ ರೆಡ್ಡಿ ಪಸಲೋದೀ, ಮಹಿಪಾಲ್ ರೆಡ್ಡಿ, ಕಿಷ್ಟರೆಡ್ಡಿ, ಶ್ರೀನಿವಾಸ್ ಪೊಟ್ಟಿ, ಸಾಯಿರೆಡ್ಡಿ, ರಾಜು ಸ್ವಾಮಿ ಜೋಶಿ ಸೇರಿದಂತೆ ಇನ್ನಿತರರು ಊರಿನ ಮುಖಂಡರು ಭಾಗಿಯಾಗಿದ್ದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು