Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಣಗಿದ ದಾಸವಾಳ ನುಂಗಿ ಮಗು ಸಾವು 

Advertisement
ಮೈಸೂರು: ಹೆತ್ತವರ ಪಾಲಿಗೆ ಆ ಮಗು ಮನೆಯ ಬೆಳಗುವ ದೀಪವಾಗಿತ್ತು. ಅಂಬೆಗಾಲಿಡುತ್ತಾ, ಕೈಗೆ ಸಿಕ್ಕಿದ್ದನ್ನೆಲ್ಲಾ ಬಾಯಿಗಿಡುತ್ತಾ ಮುಗ್ಧ ನಗು ಬೀರುತ್ತಿದ್ದ ಆ ಆರು ತಿಂಗಳ ಕಂದಮ್ಮನ ಮನೆಯಲ್ಲಿ ಇಂದು ಮೌನ ಆವರಿಸಿದೆ.

ವಿಧಿಯ ಆಟ ಎಷ್ಟು ಕ್ರೂರವೆಂದರೆ, ಒಂದು ಸಣ್ಣ ದಾಸವಾಳದ ಹೂವು ಒಂದು ತುಂಬು ಸಂಸಾರದ ಸಂತೋಷವನ್ನೇ ಕಸಿದುಕೊಂಡಿದೆ.

ಮೈಸೂರಿನಲ್ಲಿ ನಡೆದ ಈ ಘಟನೆ ಪ್ರತಿಯೊಬ್ಬ ಪೋಷಕರ ಎದೆಯನ್ನು ಝಲ್ಲೆನ್ನಿಸುವಂತಿದೆ. ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಅಕಸ್ಮಾತ್ ಆಗಿ ನೆಲದಲ್ಲಿದ್ದ ಒಣಗಿದ ದಾಸವಾಳದ ಎಸಳನ್ನು ಬಾಯಿಗೆ ಹಾಕಿಕೊಂಡಿದೆ. ಆ ಪುಟ್ಟ ಎಸಳು ಮಗುವಿನ ಗಂಟಲಿನಲ್ಲಿ ಸಿಲುಕಿಕೊಂಡಿದ್ದೇ ಅನಾಹುತಕ್ಕೆ ಕಾರಣವಾಯಿತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್