Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲ್ಯ ವಿವಾಹ ಅಲ್ಲ ನಿಶ್ಚಿತಾರ್ಥ ಮಾಡಿಕೊಂಡರು ಜೈಲು ಫಿಕ್ಸ್

Advertisement

ಬೆಂಗಳೂರು: ರಾಜ್ಯ ಸರ್ಕಾರವು ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ಕ್ಕೆ ಕಾನೂನು ಬಲ ನೀಡಲು ಮುಂದಾಗಿದೆ. ಒಂದು ವೇಳೆ ಬಾಲ್ಯ ವಿವಾಹ ನಿಷೇಧ ( ಕರ್ನಾಟಕ ತಿದ್ದುಪಡಿ) ಮಸೂದೆ-2025ಕ್ಕೆ ವಿಧಾನ ಮಂಡಲದಲ್ಲಿ ಮಂಡನೆಗೊಂಡು, ಒಪ್ಪಿಗೆ ಪಡೆದ್ರ, ಬಾಲಕ-ಬಾಲಕಿಯರ ನಿಶ್ಚಿತಾರ್ಥವೂ ಅಪರಾಧವಾಗಲಿದೆ.


ಬಾಲ್ಯ ವಿವಾಹಗಳನ್ನು ಮಾಡಲು ಯತ್ನಿಸುವುದು, ಸಿದ್ಧತೆ ನಡೆಸುವ ಅಥವಾ ಚಿಕ್ಕ ವಯಸ್ಸಿನ ಬಾಲಕ-ಬಾಲಕಿಯರನ್ನು ಮದುವೆ ಉದ್ದೇಶದಿಂದ ನಿಶ್ಚಿತಾರ್ಥ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು, ಸರ್ಕಾರ ಬಾಲ್ಯ ವಿವಾಹ ನಿಷೇಧ ( ಕರ್ನಾಟಕ ತಿದ್ದುಪಡಿ) ಮಸೂದೆ-2025 ಅನ್ನು ಮುಂಬರುವಂತ ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡಿಸಲು ಮುಂದಾಗಿದೆ. ಈ ಮಸೂದೆಗೆ ಉಭಯ ಸದನಗಳಲ್ಲಿ ಒಪ್ಪಿಗೆ ದೊರೆತರೇ ನಿಶ್ಚಿತಾರ್ಥವೂ ಅಪರಾಧವಾಗಲಿದೆ.

ಅಂದಹಾಗೇ ಬಾಲ್ಯ ವಿವಾಹ ನಿಷೇಧ ( ಕರ್ನಾಟಕ ತಿದ್ದುಪಡಿ) ಮಸೂದೆ-2025ರ ಅನುಸಾರ ಬಾಲ್ಯ ವಿವಾಹ ಮಾಡೋದಕ್ಕೆ ಯತ್ನಿಸೋದು ಅಪರಾಧ. ಅಲ್ಲದೇ ಸಿದ್ಧತೆ ಅಥವಾ ಚಿಕ್ಕ ವಯಸ್ಸಿನ ಹುಡುಗ-ಹುಡುಗಿಗೆ ನಿಶ್ಚಿತಾರ್ಥ ಮಾಡುವವರ ವಿರುದ್ಧ 2 ವರ್ಷಗಳವರೆಗೆ ವಿಸ್ತರಿಸಬಹುದಾದಂತ ಕಠಿಣ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ. ಇದಲ್ಲದೇ 1 ಲಕ್ಷದವರೆಗೆ ದಂಡವನ್ನು ವಿಧಿಸಬಹುದಾಗಿದೆ.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ