Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂಲಭೂತ ಸೌಕರ್ಯಗಳಿಲ್ಲದೆ ಪರದಾಡುತ್ತಿರುವ ಮಕ್ಕಳು

Advertisement
[video width="480" height="856" mp4="https://bharathvaibhav.com/wp-content/uploads/2025/08/WhatsApp-Video-2025-08-05-at-6.59.00-PM.mp4"][/video]

----------------------------------------------ಮುಧೋಳ್ ಇಂದಿರಾ ಗಾಂಧಿ ವಸತಿ ನಿಲಯದಲ್ಲಿನ ಸಮಸ್ಯೆ

 ಸೇಡಂ: ತಾಲ್ಲೂಕಿನ ಮುಧೋಳ ಇಂದಿರಾಗಾಂಧಿ ವಸತಿ ನಿಲಯದಲ್ಲಿ ಮೂಲಭೂತ ಸೌಕರ್ಯ ಇಲ್ಲದೆ ಪರದಾಡುತ್ತಿರುವ ವಿದ್ಯಾರ್ಥಿಗಳು ಇದಕ್ಕೆ ಸರಕಾರದಿಂದ ಅನುದಾನ ಇಲ್ಲಾ ಟೆಂಡರ್ ಕರೀಬೇಕು ಕರಿದ ಮೇಲೆ ನಾವು ಸ್ವಚ್ಚ ಮಾಡುತಿವಿ ಎಂದು ಉಡಾಫೆ ಉತ್ತರ ನೀಡುತ್ತಿರುವ ಅಲ್ಲಿನ ವಾರ್ಡನ್ ಅವರು ಆದರಿಂದ ಕೂಡಲೇ ಈ ಮೂಲಭೂತ ಸೌಕರ್ಯ ಒದಗಿಸಿ ವಸತಿ ನಿಲಯದ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು.

[video width="480" height="856" mp4="https://bharathvaibhav.com/wp-content/uploads/2025/08/WhatsApp-Video-2025-08-05-at-6.59.00-PM-1.mp4"][/video]

ಅಲ್ಲಿರುವ ಸಮಸ್ಯೆಗಳು.
1. ಹದಗೆಟ್ಟ ಶೌಚಾಲಯ
2. ಸರಿಯಾದ ಮಲಗೋಕೆ ಬೆಡ್ ಇಲ್ಲಾ.
3. ಎಲೆಕ್ಟ್ರಿಕ್ ಬಟನ್ ಇಲ್ಲಾ.
4. ಕೋಣೆಯ ಕಿಡಕಿ ಹಾಗೂ ಡೋರ್ ಇಲ್ಲಾ.
5. ಸ್ವಚ್ಚತೆ ಮಾಡಲು ಬೇರೆ ವಸತಿ ನಿಲಯಗಳಲ್ಲಿ ಸ್ವಚಗಾರರಿದರೆ ಆದರೆ ಇಲಿ ಯಾಕೆ ಇಲ್ಲಾ.

ಕೂಡಲೇ ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ರೇವಣಸಿದ್ದಪ್ಪ. ಎಸ್. ಸಿಂಧೆ
ವಕೀಲರು ಹಾಗೂ ಬಹುಜನ ಸಮಾಜ ಪಕ್ಷ ಸೇಡಂ ವಿಧಾನ ಸಭೆಯ ಅಧ್ಯಕ್ಷರು ಆಕ್ರೋಶ ವ್ಯಕ್ತಪಡಿಸಿದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ