LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮೂಲಭೂತ ಸೌಕರ್ಯಗಳಿಲ್ಲದೆ ಪರದಾಡುತ್ತಿರುವ ಮಕ್ಕಳು

Advertisement
[video width="480" height="856" mp4="https://bharathvaibhav.com/wp-content/uploads/2025/08/WhatsApp-Video-2025-08-05-at-6.59.00-PM.mp4"][/video]

----------------------------------------------ಮುಧೋಳ್ ಇಂದಿರಾ ಗಾಂಧಿ ವಸತಿ ನಿಲಯದಲ್ಲಿನ ಸಮಸ್ಯೆ

 ಸೇಡಂ: ತಾಲ್ಲೂಕಿನ ಮುಧೋಳ ಇಂದಿರಾಗಾಂಧಿ ವಸತಿ ನಿಲಯದಲ್ಲಿ ಮೂಲಭೂತ ಸೌಕರ್ಯ ಇಲ್ಲದೆ ಪರದಾಡುತ್ತಿರುವ ವಿದ್ಯಾರ್ಥಿಗಳು ಇದಕ್ಕೆ ಸರಕಾರದಿಂದ ಅನುದಾನ ಇಲ್ಲಾ ಟೆಂಡರ್ ಕರೀಬೇಕು ಕರಿದ ಮೇಲೆ ನಾವು ಸ್ವಚ್ಚ ಮಾಡುತಿವಿ ಎಂದು ಉಡಾಫೆ ಉತ್ತರ ನೀಡುತ್ತಿರುವ ಅಲ್ಲಿನ ವಾರ್ಡನ್ ಅವರು ಆದರಿಂದ ಕೂಡಲೇ ಈ ಮೂಲಭೂತ ಸೌಕರ್ಯ ಒದಗಿಸಿ ವಸತಿ ನಿಲಯದ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು.

[video width="480" height="856" mp4="https://bharathvaibhav.com/wp-content/uploads/2025/08/WhatsApp-Video-2025-08-05-at-6.59.00-PM-1.mp4"][/video]

ಅಲ್ಲಿರುವ ಸಮಸ್ಯೆಗಳು.
1. ಹದಗೆಟ್ಟ ಶೌಚಾಲಯ
2. ಸರಿಯಾದ ಮಲಗೋಕೆ ಬೆಡ್ ಇಲ್ಲಾ.
3. ಎಲೆಕ್ಟ್ರಿಕ್ ಬಟನ್ ಇಲ್ಲಾ.
4. ಕೋಣೆಯ ಕಿಡಕಿ ಹಾಗೂ ಡೋರ್ ಇಲ್ಲಾ.
5. ಸ್ವಚ್ಚತೆ ಮಾಡಲು ಬೇರೆ ವಸತಿ ನಿಲಯಗಳಲ್ಲಿ ಸ್ವಚಗಾರರಿದರೆ ಆದರೆ ಇಲಿ ಯಾಕೆ ಇಲ್ಲಾ.

ಕೂಡಲೇ ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ರೇವಣಸಿದ್ದಪ್ಪ. ಎಸ್. ಸಿಂಧೆ
ವಕೀಲರು ಹಾಗೂ ಬಹುಜನ ಸಮಾಜ ಪಕ್ಷ ಸೇಡಂ ವಿಧಾನ ಸಭೆಯ ಅಧ್ಯಕ್ಷರು ಆಕ್ರೋಶ ವ್ಯಕ್ತಪಡಿಸಿದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ