Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ

Advertisement
ಮಾನ್ವಿ: -ಪಟ್ಟಣದ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ನಡೆದ ಮಕ್ಕಳ ದಿನಾಚರಣೆ ಹಾಗೂ ವಂದೇ ಮಾತರಂ ಕಾರ್ಯಕ್ರಮಕ್ಕೆ ಬ್ರಹ್ಮಕುಮಾರಿ ಅಕ್ಕಮ್ಮನವರು ಚಾಲನೆ ನೀಡಿ ಮಾತನಾಡಿ ಇಂದಿನ ಮಕ್ಕಳೇ ನಾಳಿನ ಪ್ರಜೆಗಳಾಗುವುದರ ಜೋತೆಗೆ ಈಡಿ ಭಾರತ ದೇಶವನ್ನು ಕಟ್ಟವ ಕೆಲಸವನ್ನು ಮಾಡಬೇಕಾಗಿದೆ. ದೇಶವನ್ನು ಕಟ್ಟುವುದು ಎಂದರೆ ಬೃಹತ್ ಕಟ್ಟಡಗಳನ್ನು ಕಟ್ಟುವುದಲ್ಲ ದೇಶದಲ್ಲಿ ಸಂಸ್ಕೃತಿ,ಸಾAಸ್ಕರ,ಪರAಪರೆಯನ್ನು ಉಳಿಸಿ ಬೆಳೆಸುವ ಮೂಲಕ ನಾವು ವಾಸಿಸುವ ಭಾರತ ದೇಶವನ್ನು ಸುಭದ್ರವಾಗಿ ಸುಂದರವಾಗಿ ಕಟ್ಟೋಣ ಎಂದು ಕರೆ ನೀಡಿದರು.
ಶ್ರೀ ಪಂಪಾ ವಿರೂಪಾಕ್ಷೇಶ್ವರ ಅನುದಾನಿತ ಪ್ರಾಥಮಿಕ ಶಾಲೆಯ ಮುಖ್ಯಗುರುಗಳು. ಮಂಜುನಾಥ ಕಮತರ್ ಮಾತನಾಡಿ ಮಾಜಿ ಪ್ರದಾನಿ ಜವಾಹರಲಾಲ್ ನೆಹರುರವರ ಜನ್ಮ ದಿನವನ್ನು ಮಕ್ಕಳ ದಿನಾಚರಣೆಯಾಗಿ ಪ್ರತಿ ವರ್ಷ ಆಚರಿಸಲಾಗುತ್ತದೆ. ಮಕ್ಕಳು ನೇತಾಜಿ ಸುಭಾಷ ಚಂದ್ರಬೋಸ್ ರಂತಹ ಉನ್ನತ ವ್ಯಕ್ತಿತ್ವವನ್ನು ,ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕು . ನಮ್ಮ ಹಿಂದೂ ದೇಶ ಯಾವತ್ತಿಗೂ ವಿಜಯಿಯಾಗಿರಬೇಕು ಎನ್ನುವ ಉದ್ದೇಶದಿಂದ ಜೈಹಿಂದ್ ಎನ್ನುವ ಘೋಷಣೆಯನ್ನು ನೀಡಿದವರು ಕೂಡ ಸುಭಾಷ ಚಂದ್ರಭೋಸ್ ರವರು ಸ್ವಾಮಿ ವಿವೇಕನಂದರು ನಮ್ಮ ಮಕ್ಕಳಿಗೆ ಅದರ್ಶವಾಗಿರಬೇಕು ಎಂದು ತಿಳಿಸಿದರು.
ವಿಶ್ವಚೇತನ ವಿದ್ಯಾಸಂಸ್ಥೆ,ಜ್ಞಾನನಿಧಿ ವಿದ್ಯಾಸಂಸ್ಥೆ,ಆನAದ ಶಾಲೆಯ ಮಕ್ಕಳಿಂದ ಸಾಂಸ್ಕೃತಿ ಕಾರ್ಯಕ್ರಮಗಳು ನಡೆದವು.
ಕಾರ್ಯಕ್ರಮದಲ್ಲಿ ವಿಶ್ವಚೇತನ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಎಂ.ಎA. ಹಿರೇಮಠ ಕಾರ್ಯದರ್ಶಿ ಗೀತಾ ಹಿರೇಮಠ ಸೇರಿದಂತೆ ವಿವಿಧ ಶಾಲೆಯ ವಿದ್ಯಾರ್ಥಿಗಳು,ಪಾಲಕರು, ಇದ್ದರು.
೧೫-ಮಾನ್ವಿ-೧:
ಮಾನ್ವಿ: ಪಟ್ಟಣದ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ನಡೆದ ಮಕ್ಕಳ ದಿನಾಚರಣೆ ಹಾಗೂ ವಂದೇ ಮಾತರಂ ಕಾರ್ಯಕ್ರಮದಲ್ಲಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ