Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಲೆಗೆ ಹೋಗಲು ಮಕ್ಕಳ ಪರದಾಟ: ರಸ್ತೆ ತುಂಬಾ ನೀರೆ ನೀರು

Advertisement
ಚಿಂಚೋಳಿ: ಕಲ್ಬುರ್ಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮದಲ್ಲಿ ಸತತವಾಗಿ ಧಾರಾಕಾರ ಮಳೆಯಿಂದ ಜನಜೀವನ ಅಸ್ವಸ್ಥಾಗಿದೆ ಮುಖ್ಯ ರಸ್ತೆಯಿಂದ ನಾಡಕಚೇರಿ ಹೋಗುವಂತ ರಸ್ತೆಯನ್ನು ಜಲ ವೃತ್ತಿಯಾಗಿ, ಜನಜೀವನ ಅಸ್ವಸ್ಥಗೊಂಡಿದೆ ನಾಡಕಚೇರಿ ಉರ್ದು ಶಾಲೆ ಕನ್ಯಾ ಶಾಲೆ ಹಾಗು ಜೆಸ್ಕಾಂ ಇಲಾಖೆ ಕಲ್ಪಿಸುವಂತಹ ರಸ್ತೆಯಾಗಿದ್ದು ಸಾರ್ವಜನಿಕರು ಓಡಾಡಲು ಪರದಾಡುತ್ತಿದ್ದಾರೆ.



ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಇಲಾಖೆಯವರು ಈ ರಸ್ತೆಗೆ ಚರಂಡಿ ವ್ಯವಸ್ಥೆ ಮಾಡಿದರೆ ಯಾವುದೇ ರೀತಿ ಸಮಸ್ಯೆ ಆಗುವುದಿಲ್ಲ ಹಾಗೂ ನೀರು ಹೋಗಲು ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಜೊತೆಗೆ ತೆಗ್ಗು ಪ್ರದೇಶ ಆಗಿರುವುದರಿಂದ ಎಲ್ಲಾ ಕಡೆಯಿಂದ ನೀರು ಬಂದು ಅಲ್ಲೇ ನಿಲ್ಲುತ್ತವೆ ವಿದ್ಯಾರ್ಥಿಗಳು ಶಾಲೆಗೆ ಹೋಗಬೇಕಾದರೆ ಕಷ್ಟವಾಗುತ್ತೆ ಶಾಲೆ ಬಿಟ್ಟಾಗ ವಸತಿ ನಿಲಯಕ್ಕೆ ಹೋಗಬೇಕಾದರೆ ಸಾರ್ವಜನಿಕರು ನಾಡಕಚೇರಿ ನೀರಿನ ಒಳಗಡೆಯಿಂದ ಹೋಗಬೇಕಾಗಿದೆ ಅಕ್ಕ ಪಕ್ಕದಲ್ಲಿ ಮನೆ ಇರುವುದರಿಂದ ಸಾಂಕ್ರಾಮಿಕ ರೋಗ ಹರಡಲು ಸಾಧ್ಯವಾಗುತ್ತದೆ.

[video width="848" height="478" mp4="https://bharathvaibhav.com/wp-content/uploads/2025/07/WhatsApp-Video-2025-07-24-at-7.13.27-PM.mp4"][/video]

ಅದಕ್ಕಾಗಿ ತತಕ್ಷಣವಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪಂಚಾಯತಿ ಅಧ್ಯಕ್ಷರು ನೀರು ಹರಿದು ಹೋಗಲು ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕೆಂದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ವರದಿ: ಸುನಿಲ್ ಸಲಗರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ