Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಳುವಾದ ವಸ್ತುಗಳು ವಾರಸುದಾರ ರಿಗೆ ನೀಡಿದ ಚಿಂಚೋಳಿ ಪೊಲೀಸ್ ಠಾಣೆ ಅಧಿಕಾರಿಗಳು

Advertisement
ಚಿಂಚೋಳಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣ ಪೊಲೀಸ ಇಲಾಖೆ ಸಂ.ಸಿಇಐಆರ್/ಪ್ರಕಟಣೆ/2024 ಚಿಂಚೋಳಿ ಪೊಲೀಸ ಠಾಣೆಯ ವ್ಯಾಪ್ತಿಯಲ್ಲಿ ಕಳುವಾದ/ಮರೆತು ಹೋದ/ಕಾಣೆಯಾದ ಮೋಬೈಲ್ ಗಳನ್ನುCEIR ತಂತ್ರಾಂಶದಡಿ ಪತ್ತೆ ಮಾಡಿ ಕ್ರಮ ಕೈಗೊಂಡಿರುವ ಬಗ್ಗೆ ಚಿಂಚೋಳಿ ಪೊಲೀಸ ಠಾಣೆಯ ವ್ಯಾಪ್ತಿಯಲ್ಲಿ ಕಳುವಾದ/ಮರೆತು ಹೋದ/ಕಾಣೆಯಾದ ಮೋಬೈಲ್ ಫೋನಗಳನು ಕೆಂದ್ರ ಸರ್ಕಾರ ದೂರ ಸಂಪರ್ಕ ಇಲಾಖೆ ಜಾರಿಗೆ ತಂದಿರುವ Central Equipment Identity Register (CEIR) ತಂತ್ರಾಂಶದಡಿ, ಚಿಂಚೋಳಿ ಪೊಲೀಸ ಠಾಣೆಯ ಅಧಿಕಾರಿ/ಸಿಬ್ಬಂದಿಯವರು ದಿನಾಂಕ 19.06.2024 ರಂದು 08 ಮೋಬೈಲ್ ಫೋನ್ ಅ.ಕಿ.1,50,000/- ನೇದ್ದವುಗಳ ಪತ್ತೆ ಮಾಡಿ ಅವುಗಳ ವಾರಸುದಾರರಿಗೆ ವಿತರಿಸಿದ್ದು,ಮೋಬೈಲ್ ಪತ್ತೆಗಾಗಿ ಕ್ರಮ ಕೈಗೊಳ್ಳುವಲ್ಲಿ ಮಾನ್ಯ ಪೊಲೀಸ ಅಧೀಕ್ಷಕರವರು ಕಲಬುರಗಿ, ಹೆಚ್ಚುವರಿ ಪೊಲೀಸ ಅಧೀಕ್ಷಕರು, ಹಾಗೂ ಡಿ.ಎಸ್.ಪಿ ಸಾಹೇಬರವರ ಮಾರ್ಗದರ್ಶನದಲ್ಲಿ, ಶ್ರೀ ಎಲ್.ಎಚ್, ಗೌಂಡಿ ಆರಕ್ಷಕ ವೃತ್ತ ನಿರೀಕ್ಷಕರು ಚಿಂಚೋಳಿ ವೃತ್ತ ರವರ ನೆತೃತ್ವದಲ್ಲಿ, ಚಿಂಚೋಳಿ ಪೊಲೀಸ ಠಾಣೆಯ ಶ್ರೀ ಸಿದ್ದೆಶ್ವರ ಗೇರಡೆ, ಪಿ.ಎಸ್.ಐ (ಕಾ&ಸು),ಶ್ರೀ ರಾಚಯ್ಯ ಹಿರೆಮಠ ಪಿ.ಎಸ್.ಐ( ತನಿಖೆ)ಶ್ರೀ ಮಾಳಪ್ಪ, ಸಿ.ಪಿ.ಸಿ-313,  ಮಲ್ಲೇಶಪ್ಪ ಸಿ.ಪಿ.ಸಿ-573, ರವರು ತಂಡ ರಚನೆ ಮಾಡಿ ಪತ್ತೆ ಕಾರ್ಯವನ್ನು ಯಶಸ್ವಿಗೊಳಿಸಿದ್ದಕ್ಕಾಗಿ, ಇಲಾಖೆಯ ಹಿರಿಯ ಅಧಿಕಾರಿಗಳು ಶ್ಲಾಘಿಸಿದರು,ಸಂಚಾರ ವಾಹನ ಹತ್ತುವಾಗ ಇಳಿಯುವಾಗ, ಪ್ರಯಾಣ ಸಮಯದಲ್ಲಿ ಮತ್ತು ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಸಂಚಾರ ಮಾಡುವ ಕಾಲಕ್ಕೆ ಮೋಬೈಲ್ ಫೋನ ಗಳ ಬಗ್ಗೆ ಜಾಗ್ರತೆ ವಹಿಸಲು ಸಾರ್ವಜನಿಕರಿಗೆ ವಿನಂತಿಸಿಕೊಳ್ಳಲಾಯಿತು. ಸಾರ್ವಜನಿಕರ ಸಂರಕ್ಷಣೆ ಮಾಡುವಂತಹ ಪೊಲೀಸ ಅಧಿಕಾರಿಗಳು ಅವರ ಕಷ್ಟಕಾರ್ಪಣ್ಯಗಳನ್ನು ಮರೆತು ಹಾಗೂ ಅವರ ಪ್ರತಿಯೊಂದು ಸಮಸ್ಯೆಗಳನ್ನು ಮರೆತು ಸಾರ್ವಜನಿಕ ಸೇವೆಯನ್ನು ಮಾಡುವಂತಹ ಪೊಲೀಸ್ ಅಧಿಕಾರಿಗಳಿಗೆ  ಅಭಿನಂದನೆಗಳು ಚಿಂಚೋಳಿ ತಾಲೂಕಿನ ಎಲ್ಲಾ ಸಾರ್ವಜನಿಕರಿಂದ

[video width="848" height="480" mp4="https://bharathvaibhav.com/wp-content/uploads/2024/06/WhatsApp-Video-2024-06-20-at-7.17.16-PM.mp4"][/video]

ವರದಿ : ಸುನೀಲ್ ಸಲಗರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ