Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಗರಪಂಚಮಿ ಅತಿ ಸಡಗರ ಸಂಭ್ರಮದಿಂದ ಆಚರಣೆ

Advertisement
ಚಡಚಣ :ತಾಲೂಕಿನಲ್ಲಿ ಅತಿ ಸಡಗರ ಸಂಭ್ರಮದಿಂದ ನಾಗರಪಂಚಮಿ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ ವಿಷಶವಾಗಿ ಉತ್ತರ ಕರ್ನಾಟಕದಲ್ಲಿ ಮದುವೆಯಾದ ಹೆಣ್ಣುಮಕ್ಕಳನ್ನು ಹಬ್ಬಕ್ಕೆ ಕರೆದುಕೊಂಡು ಬರುವದು ವಾಡಿಕೆ, ಹೆಣ್ಣು ಮಕ್ಕಳು ಅತಿ ಸಂಬ್ರಮದಿಂದ ನಗಪಂಚಮಿ ಹಬ್ಬವನ್ನು ಆಚರಿಸುತ್ತಾರೆ, ಶ್ರಾವಣ ಮಾಸದ ಮೊದಲನೆಯ ಹಬ್ಬವಾದ ನಗರಪಂಚಮಿ ಚಡಚಣ ತಾಲುಕಿನದ್ಯಂತೆ ಶ್ರಾದ್ದ ಭಕ್ತಿಯಿಂದ ಆಚರಿಸಲಾಯಿತು.



ಬೆಳಗೆ ಎದ್ದು ಮಹಿಳೆಯರು ಮನೆಯ ಮುಂದೆ ರಂಗೋಲಿ ಹಾಕುವ ಮೂಲಕ ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗಪಚಂಮಿಯನ್ನು ಅತಿ ಸಂಭ್ರಮದಿಂದ ಬರಮಡಿಕೊಳ್ಳುತ್ತಾರೆ ಮತ್ತು ಹೊಸ ಹೊಸ ಬಟ್ಟೆಗಳನ್ನು ಉಟ್ಟು ಭಕ್ತಿಯಿಂದ ದೇವಸ್ಥಾನಕ್ಕೆ ಹೋಗಿ ನಗದೇವತೆಗೆ ಹಾಲು ಏರಿಯುತ್ತಾರೆ ಮತ್ತು  ಗ್ರಾಮದ ಆದಿದೇವತೆಗಳಾದ ಶ್ರೀ ಸಂಗಮನಾಥ ದೇವಸ್ಥಾನ, ಹನುಮನ ದೇವಸ್ಥಾನ ಮತ್ತು  ದುರ್ಗಾದೇವಿ ದೇವಸ್ಥಾನ,ನವಗ್ರಹ ದೇವಸ್ಥಾನಕ್ಕೆ  ಹೋಗಿ ವಿಷೇಶ ಪೂಜೆಯನ್ನು ಸಲ್ಲಿಸುತ್ತಾರೆ ಮತ್ತು ತಮ್ಮ ಕುಟುಂಬದ ಎಲ್ಲ ಸದಸರಿಗೂ ಒಳ್ಳೆಯದಾಗಲೆಂದು ದೇವರಲ್ಲಿ ಪ್ರಾಥಿಸುತಾ ವಿಷಶ ಪೂಜೆಯನ್ನು ಸಲ್ಲಿಸುತ್ತಾರೆ .




ಮಹಿಳಿಯರು ಅತ್ಯಂತ ಸಂಭ್ರಮದಿಂದ ತಮ್ಮ ಅಕ್ಕ ಪಕ್ಕದ ಮನೆಗಳಿಗೆ ಹೋಗಿ ಬಂಧು ಮಿತ್ರರ ಮನೆಗಳಿಗೆ ತೆರಳಿ ತಾವು ತಯಾರಿಸಿದ ಎಲ್ಲ ವಿಧದ ಖಾದ್ಯಗಳನ್ನು ಒಬ್ಬರಿಗೊಬ್ಬರು ಕೊಟ್ಟು ಮನೆಗಳಿಗೆ ತೆರಳಿ ಪೂಜೆ ಹಾಗೂ ಹಬ್ಬದದ ವಿಷೇಶ ಭೋಜನ ಮಾಡುತ್ತಾರೆ ಮನೆಯ ಹತ್ತಿರ ಮರಗಳಿಗೆ ಜೋಕಾಲಿ ಕಟ್ಟಿ ಎಲ್ಲೂರು ಜೋಕಾಲಿ ಜೇಕಿಕೊಂಡು ಸಂಭ್ರಮಿಸುತ್ತಾರೆ .

ವರದಿ :ಉಮಾಶಂಕರ ಕ್ಷತ್ರಿ

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ