LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಾಗರಪಂಚಮಿ ಅತಿ ಸಡಗರ ಸಂಭ್ರಮದಿಂದ ಆಚರಣೆ

Advertisement
ಚಡಚಣ :ತಾಲೂಕಿನಲ್ಲಿ ಅತಿ ಸಡಗರ ಸಂಭ್ರಮದಿಂದ ನಾಗರಪಂಚಮಿ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ ವಿಷಶವಾಗಿ ಉತ್ತರ ಕರ್ನಾಟಕದಲ್ಲಿ ಮದುವೆಯಾದ ಹೆಣ್ಣುಮಕ್ಕಳನ್ನು ಹಬ್ಬಕ್ಕೆ ಕರೆದುಕೊಂಡು ಬರುವದು ವಾಡಿಕೆ, ಹೆಣ್ಣು ಮಕ್ಕಳು ಅತಿ ಸಂಬ್ರಮದಿಂದ ನಗಪಂಚಮಿ ಹಬ್ಬವನ್ನು ಆಚರಿಸುತ್ತಾರೆ, ಶ್ರಾವಣ ಮಾಸದ ಮೊದಲನೆಯ ಹಬ್ಬವಾದ ನಗರಪಂಚಮಿ ಚಡಚಣ ತಾಲುಕಿನದ್ಯಂತೆ ಶ್ರಾದ್ದ ಭಕ್ತಿಯಿಂದ ಆಚರಿಸಲಾಯಿತು.



ಬೆಳಗೆ ಎದ್ದು ಮಹಿಳೆಯರು ಮನೆಯ ಮುಂದೆ ರಂಗೋಲಿ ಹಾಕುವ ಮೂಲಕ ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗಪಚಂಮಿಯನ್ನು ಅತಿ ಸಂಭ್ರಮದಿಂದ ಬರಮಡಿಕೊಳ್ಳುತ್ತಾರೆ ಮತ್ತು ಹೊಸ ಹೊಸ ಬಟ್ಟೆಗಳನ್ನು ಉಟ್ಟು ಭಕ್ತಿಯಿಂದ ದೇವಸ್ಥಾನಕ್ಕೆ ಹೋಗಿ ನಗದೇವತೆಗೆ ಹಾಲು ಏರಿಯುತ್ತಾರೆ ಮತ್ತು  ಗ್ರಾಮದ ಆದಿದೇವತೆಗಳಾದ ಶ್ರೀ ಸಂಗಮನಾಥ ದೇವಸ್ಥಾನ, ಹನುಮನ ದೇವಸ್ಥಾನ ಮತ್ತು  ದುರ್ಗಾದೇವಿ ದೇವಸ್ಥಾನ,ನವಗ್ರಹ ದೇವಸ್ಥಾನಕ್ಕೆ  ಹೋಗಿ ವಿಷೇಶ ಪೂಜೆಯನ್ನು ಸಲ್ಲಿಸುತ್ತಾರೆ ಮತ್ತು ತಮ್ಮ ಕುಟುಂಬದ ಎಲ್ಲ ಸದಸರಿಗೂ ಒಳ್ಳೆಯದಾಗಲೆಂದು ದೇವರಲ್ಲಿ ಪ್ರಾಥಿಸುತಾ ವಿಷಶ ಪೂಜೆಯನ್ನು ಸಲ್ಲಿಸುತ್ತಾರೆ .




ಮಹಿಳಿಯರು ಅತ್ಯಂತ ಸಂಭ್ರಮದಿಂದ ತಮ್ಮ ಅಕ್ಕ ಪಕ್ಕದ ಮನೆಗಳಿಗೆ ಹೋಗಿ ಬಂಧು ಮಿತ್ರರ ಮನೆಗಳಿಗೆ ತೆರಳಿ ತಾವು ತಯಾರಿಸಿದ ಎಲ್ಲ ವಿಧದ ಖಾದ್ಯಗಳನ್ನು ಒಬ್ಬರಿಗೊಬ್ಬರು ಕೊಟ್ಟು ಮನೆಗಳಿಗೆ ತೆರಳಿ ಪೂಜೆ ಹಾಗೂ ಹಬ್ಬದದ ವಿಷೇಶ ಭೋಜನ ಮಾಡುತ್ತಾರೆ ಮನೆಯ ಹತ್ತಿರ ಮರಗಳಿಗೆ ಜೋಕಾಲಿ ಕಟ್ಟಿ ಎಲ್ಲೂರು ಜೋಕಾಲಿ ಜೇಕಿಕೊಂಡು ಸಂಭ್ರಮಿಸುತ್ತಾರೆ .

ವರದಿ :ಉಮಾಶಂಕರ ಕ್ಷತ್ರಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ