Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುರಸಭೆ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ..

Advertisement
ಮುದಗಲ್ಲ :- ಪೌರ ಕಾರ್ಮಿಕರ ಶ್ರಮದಿಂದಾಗಿ ಪಟ್ಟಣದಲ್ಲಿ ರೋಗರುಜಿನ ನಿಯಂತ್ರಣವಾಗುತ್ತಿದೆ. ಅವರು ಮಾಡುವ ಕೆಲಸಕ್ಕೆ ಏನು ಕೊಟ್ಟರು ಸಾಲದು’ ಎಂದು ಪುರಸಭೆ ಯ ಕಂದಾಯ ನಿರೀಕ್ಷಕರಾದ ಜೇಸ್ ಪಾಲ್ ಸಿಂಗ್ ಹೇಳಿದರು ಪಟ್ಟಣದ ಪುರಸಭೆಯಿಂದ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಪುರಸಭೆ ಸಿಬ್ಬಂದಿ ಚನಮ್ಮ ದಳವಾಯಿ ಹಿರೇಮಠ ಅವರು ಲಿಂಗವಂತ ಧಮ೯ದ ನಾಯಕಿ ಶರಣೆ ಸತ್ಯಕ್ಕ ಭಾವಚಿತ್ರ ಕ್ಕೆ ಪೂಜೆ ಸಲ್ಲಿಸಿದ್ದರು.



 

ನಂತರ ಮಾತನಾಡಿದ ಕಿರಿಯ ನೈಮಲ್ಯ ಅಧಿಕಾರಿ ಜಾಕೀಯಾ ರೈಮತ್ ಹುನ್ನಿಸಾ ಬೇಗಂ ,ಪೌರ ಕಾರ್ಮಿಕರಿಗೆ ಯಾವುದೇ ಸಮಸ್ಯೆ ಉಂಟಾದರೂ ಅದನ್ನು ಬಗೆಹರಿಸುವಲ್ಲಿ ಪುರಸಭೆ ಅಧಿಕಾರಿಗಳು ಷಮ ಹಾಗೂ ಆಡಳಿತ ಸದಾಸಿದ್ಧವಿರುತ್ತದೆ ಎಂದರು.

ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರಾದ ಜೇಸ್ ಪಾಲ್ ಸಿಂಗ್, ಸಿಬ್ಬಂದಿಗಳಾದ ಚನ್ನಮ್ಮ ಹಿರೇಮಠ , ಜಾಕೀಯಾ ರೈಮತ್ ಹುನ್ನಿಸಾ ಬೇಗಂ , ಪೌರ ಕಾರ್ಮಿಕ ರಾದ ಹುಲಗಪ್ಪ, ಬಸವರಾಜ ಕಟ್ಟಿಮನಿ, ಸಂಜೀವಪ್ಪ , ರವಿ , ಅಮರೇಶ,ನಾಗರಾಜ,ವಿನೋದ,ಸಂಜೀವಪ್ಪ,ಸರಸ್ವತಿ ,ರತ್ನಮ್ಮ,ಮಲ್ಲಮ್ಮ,ಬಸಮ್ಮ ಉಪಸ್ಥಿತರಿದ್ದರು.

ವರದಿ:- ಮಂಜುನಾಥ ಕುಂಬಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ