Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವುದಿಲ್ಲ : ಸಿಎಂ ಸ್ಪಷ್ಟನೆ

Advertisement
ಚಾಮರಾಜನಗರ : ಕಳೆದ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳನ್ನು ಪಡೆದುಕೊಂಡು ಅಧಿಕಾರಕ್ಕೆ ಬಂದ ನಂತರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದರು. ಆದರೆ ಬಿಜೆಪಿ ನಾಯಕರು ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ನಿಲ್ಲುತ್ತೆ ಅಂತ ಹೇಳಿದ್ದರು.

ಇದಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಚಾಮರಾಜನಗರದ ಡಾ. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಅಭಿನಂದನಾ ಸಮಾರಂಭ ನಡೆಯುತ್ತಿದ್ದು, ಈ ಒಂದು ಸಮಾರಂಭದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಜಾರಿ ಮಾಡಲು ಆಗಲ್ಲ ಎಂದು ಈ ಹಿಂದೆ ಬಿಜೆಪಿಯವರು ಹೇಳುತ್ತಿದ್ದರು. ಗ್ಯಾರಂಟಿ ಜಾರಿಯಾದ ಬಳಿಕ ಸರ್ಕಾರದ ಬಳಿ ಹಣ ಇಲ್ಲ ಅಂತ ಕೂಡ ಹೇಳುತ್ತಿದ್ದಾರೆ ಬಿಜೆಪಿಯವರು ಬರಿ ಸುಳ್ಳನು ಹೇಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಸುಳ್ಳು ಆರೋಪ ಮಾಡಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ. ಸುಳ್ಳು ಹೇಳಿ 1.88 ಲಕ್ಷ ಮತಗಳ ಅಂತರದಿಂದ ಗೆಲ್ಲಲು ಸಾಧ್ಯನಾ? ಬಿಜೆಪಿಯವರು ಎಷ್ಟೇ ಸುಳ್ಳು ಹೇಳಿದರು ಮತದಾರರು ದಡ್ಡರಲ್ಲ.ಸಂಸದರು ರಾಜ್ಯದ ಪರ ಧ್ವನಿ ಎತ್ತಿ ಎಂದು ಮನವಿ ಮಾಡಿದ್ದೇವೆ.ಕಳೆದ ಬಾರಿ ಒಬ್ಬ ಸಂಸದ ಇದ್ದರೂ ಈ ಬಾರಿ 9 ಮಂದಿ ಗೆದ್ದಿದ್ದಾರೆ ನಿಜವಾಗಿಯೂ ಸೋಲು ಆಗಿರುವುದು ಬಿಜೆಪಿ ಅವರಿಗೆ.

ಕಳೆದ ಬಾರಿ ಬಿಜೆಪಿ 303 ಸ್ಥಾನಗಳಲ್ಲಿ ಗೆದ್ದಿತ್ತು. ಈಗ 243 ಗೆದ್ದಿದ್ದಾರೆ. ನಾವು 54ಸ್ಥಾನಗಳನ್ನು ಗೆದ್ದಿದ್ದೆವು. ಈ ಚುನಾವಣೆಯಲ್ಲಿ 99 ಸ್ಥಾನ ಗೆದ್ದಿದ್ದೇವೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಅಂತ ಹೇಳುತ್ತಾರೆ. ಆದರೆ ನಾನು ಎರಡನೇ ಬಾರಿಗೆ ಚಾಮರಾಜನಗರಕ್ಕೆ ಬಂದಿರುವೆ ಎಂದು ಚಾಮರಾಜನಗರ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ