Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ನಮ್ಮ ಮನವಿಗೆ ಸೂಕ್ತ ಸಂದನೆ ನೀಡಿದ್ದಾರೆ: ಶಾಸಕ ರಾಜು ಕಾಗೆ

Advertisement
ಆಡಳಿತ ಯಂತ್ರ ಕಾರ್ಯವೈಖರಿ ಹಾಗೂ ಕಾಗವಾಡ ವಿಧಾನಸಭಾ ಮತಕ್ಷೇತ್ರದ ಸಮಸ್ಯೆ ಬಗ್ಗೆ ಸಿಎಂ ಅವರಿಗೆ ಮನವರಿಕೆ ಮಾಡಿದ್ದೇನೆ ಅದರ ಬಗ್ಗೆ ಅವರು ಸೂಕ್ತ ಸ್ಪಂದನೆ ನೀಡಿದ್ದಾರೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.ಅವರು ಗುರುವಾರ ದಿ.03 ರಂದು ಕಾಗವಾಡ ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಸುಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಗವಾಡ-ಕಲಾದಗಿ ರಸ್ತೆ ಅಗಲೀಕರಣವನ್ನು ಚನ್ನಮ್ಮ ವೃತ್ತದಿಂದ ಆರ್ ಟಿಒ ಕಛೇರಿವರೆಗಿನ ಕಾಮಗಾರಿಗೆ ಮಾತನಾಡುತ್ತಿದ್ದರು.



ಅವರು ಮುಂದೆ ಮಾತನಾಡುತ್ತಾ. ಆಡಳಿತದ ಕಾರ್ಯವೈಖರಿ ಬಗ್ಗೆ ಸಿಎಂ ಹಾಗೂ ವರಿಷ್ಠರ ಗಮನಕ್ಕೆ ತಂದಿದ್ದೇನೆ ಅದಕ್ಕೆ ಅವರು ಅದರ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.ಎಲ್ಲ ಸಮಸ್ಯೆಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸುತ್ತಾರೆ ಎಂಬ ಭರವಸೆ ಇದೆ ಹೇಳಿದರು.ಇದೆ ವೇಳೆ ಕಾಮಗಾರಿ ವಿಳಂಭ ಮಾಡುತ್ತಿರುವ ಗುತ್ತಿಗೆದಾರಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು. ಈ ವೇಳೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮಲ್ಲಿಕಾರ್ಜುನ ಮಗದುಮ್.ಮುಖಂಡರಾದ ಜ್ಯೋತಿಕುಮಾರ ಪಾಟೀಲ್, ರಮೇಶ ಚೌಗುಲೆ,ಕಾಕಾ ಪಾಟೀಲ್, ಚಿದಾನಂದ ಅವಟಿ,ಸೌರಭ.ಪಾಟೀಲ್ ವಿಧ್ಯಾಧರ ದೊಂಡಾರೆ.ಪದ್ಮಾ ಕರವ,ವಿನಾಯಕ ಚೌಗಲಾ,ಗುತ್ತಿಗೆದಾರ ತಿಪ್ಪಣ್ಣ ಭಜಂತ್ರಿ ಸೇರಿದಂತೆ ಅನೇಕರು ಇದ್ದರು.

ವರದಿ: ಚಂದ್ರಕಾಂತ ಕಾಂಬಳೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ