LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಿಎಂ ಸಿದ್ದರಾಮಯ್ಯನವರಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ: ಸಂಸದ ಶೆಟ್ಟರ್

Advertisement
ಬೆಳಗಾವಿ: ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಘಟನೆಯಲ್ಲಿ 11 ಜನರು ಮೃತ ಮಟ್ಟ ಘಟನೆ ನನಗೆ ತಿಳಿದೇ ಇಲ್ಲ ಎಂದು ಹೇಳಿರುವ ಸಿ.ಎಂ. ಹೇಳಿಕೆ ನಾಚಿಕೆಗೀಡು, ಅವರಿಗೆ ಅಧಿಕಾರದಲ್ಲಿ ಮುಂದುವರೆಯುವ ಯಾವುದೇ ಹಕ್ಕು ಇಲ್ಲ ಎಂದು ಸಂಸದ ಜಗದೀಶ ಶೆಟ್ಟರ್ ಖಾರವಾಗಿ ನುಡಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಿರಿಯ ಪೊಲೀಸ್ ಅಧಿಕಾರಿಗಳು ತಕ್ಷಣ ಸಂಭ್ರಮಾಚರಣೆ ಕಾರ್ಯಕ್ರಮ ನಡೆಸುವುದು ಬೇಡ ಎಂದು ಸಲಹೆ ನೀಡಿದರೂ ಸಲಹೆಯನ್ನು ದಿಕ್ಕರಿಸಿ ಕಾರ್ಯಕ್ರಮ ನಡೆಸಿದ್ದು, ಈಗ ಅಮಾಯಕರು ಜೀವ ಕಳೆದುಕೊಂಡಿದ್ದಾರೆ. ಇದಕ್ಕೆ ಹೊಣೆ ಯಾರು ಎಂದು ಪ್ರಶ್ನಿಸಿದರು.

ಜವಾಬ್ದಾರಿ ಸಿಎಂ ಆಗಿ ತಮಗೆ ಕಾಲ್ತುಳಿತ ಹಾಗೂ 11 ಜನರು ಮೃತ ಪಟ್ಟಘಟನೆ ಗೊತ್ತೇ ಇಲ್ಲ ಎಂದರೆ ಏನರ್ಥ. ತಕ್ಷಣ ಸಂಭ್ರಮಾಚರಣೆ ನಡೆಸುವ ಅಗತ್ಯ ಏನಿತ್ತು ಎಂದು ಪ್ರಶ್ನೆ ಮಾಡಿದರು. ಈಗ ಆ ಹನ್ನೊಂದು ಜನರ ಕುಟುಂಬಗಳ ಗತಿ ಏನು? ಈ ಘಟನೆಗೆ ನೇರವಾಗಿ ಹೊಣೆಯಾಗಿದ್ದು, ತಕ್ಷಣ ಅವರು ರಾಜೀನಾಮೆ ನೀಡಬೇಕು. ಅವರಿಗೆ ಅಧಿಕಾರದಲ್ಲಿ ಮುಂದುವರೆಯುವ ಯಾವುದೇ ಹಕ್ಕು ಇಲ್ಲ ಎಂದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ