Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬರೋಬ್ಬರಿ 993 ರೂಪಾಯಿ ಏರಿಕೆಯಾದ ವಾಣಿಜ್ಯ ಸಿಲಿಂಡರ್ : ವ್ಯಾಪಾರಸ್ಥರು ಕಂಗಾಲು 

Advertisement

ನವದೆಹಲಿ: ಚುನಾವಣಾ ಪ್ರಕ್ರಿಯೆಗಳ ನಡುವೆಯೇ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಮೇ 1ರಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 993 ರೂಪಾಯಿ ಏರಿಕೆ ಮಾಡಲಾಗಿದ್ದು, ವ್ಯಾಪಾರಸ್ಥರಿಗೆ ದೊಡ್ಡ ಹೊಡೆತ ಬಿದ್ದಿದೆ.

ಆದರೆ, ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡದಿರುವುದು ಸಮಾಧಾನಕರ ಸಂಗತಿ.

ಸಾಮಾನ್ಯರ ಮೇಲೆ ಏನು ಪ್ರಭಾವ?

ವಾಣಿಜ್ಯ ಗ್ಯಾಸ್ ಬೆಲೆ ಏರಿಕೆಯು ನೇರವಾಗಿ ಹೋಟೆಲ್, ರೆಸ್ಟೋರೆಂಟ್, ಕ್ಯಾಟರಿಂಗ್ ಮತ್ತು ಬೀದಿ ಬದಿಯ ಆಹಾರ ವ್ಯಾಪಾರಸ್ಥರ ಮೇಲೆ ಪರಿಣಾಮ ಬೀರಲಿದೆ.

ಇಂಧನ ವೆಚ್ಚ ಹೆಚ್ಚಾದ ಕಾರಣ, ವ್ಯಾಪಾರಿಗಳು ಅನಿವಾರ್ಯವಾಗಿ ಆಹಾರ ಪದಾರ್ಥಗಳ ಬೆಲೆಯನ್ನು ಹೆಚ್ಚಿಸಬಹುದು. ಇದು ಅಂತಿಮವಾಗಿ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಲಿದೆ.

ಪ್ರಮುಖ ನಗರಗಳಲ್ಲಿ ಇಂದಿನ ಹೊಸ ದರಗಳು (19 ಕೆಜಿ ಸಿಲಿಂಡರ್):

ಇಂಡಿಯನ್ ಆಯಿಲ್ ಬಿಡುಗಡೆ ಮಾಡಿರುವ ಹೊಸ ದರದ ಪಟ್ಟಿ ಇಂತಿದೆ:

ದೆಹಲಿ: ₹2,078.50 ಇದ್ದ ದರ ಈಗ ₹3,071.50 ಕ್ಕೆ ಏರಿಕೆಯಾಗಿದೆ.

ಕೋಲ್ಕತ್ತಾ: ಇಲ್ಲಿ ಅತಿ ಹೆಚ್ಚು ಅಂದರೆ ₹994 ಹೆಚ್ಚಳವಾಗಿದ್ದು, ಹೊಸ ದರ ₹3,202 ಆಗಿದೆ.

ಮುಂಬೈ: ವಾಣಿಜ್ಯ ಸಿಲಿಂಡರ್ ಬೆಲೆ ₹3,024 ತಲುಪಿದೆ.

 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೊದಲ ಎಸೆತದಲ್ಲಿ ಸಿಕ್ಸರ್.. ಮೂರನೇ ಎಸೆತದಲ್ಲಿ ಔಟ್ಕಳಪೆ ಕಾಮಗಾರಿ ಮಾಡಿರುವ ಗುತ್ತಿಗೆದಾರನ ವಿರುದ್ಧ ರೈತರ ಆಕ್ರೋಶನಜರಾಪುರ್‌ನಲ್ಲಿ ಬುದ್ಧ ಜಯಂತಿ ಸಂಭ್ರಮ: ಶಾಂತಿ–ಕರುಣೆ ಸಂದೇಶಕ್ಕೆ ಒತ್ತು ಬೊಂದೇಪಲ್ಲಿ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ. ಮೋಘಾ ಗ್ರಾಮದಲ್ಲಿ ಡಾ.ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿ ಆಚರಣೆಬಾಗೇಪಲ್ಲಿ ತಾಲ್ಲೂಕು  ಸಮಾಜಸೇವಕ ಡಿ.ಜೆ.ನಾಗರಾಜರೆಡ್ಡಿರವರಿಗೆ ರೆಡ್ ಪ್ಲ್ಯಾಗ್ ವತಿಯಿಂದ ಬೆಂಬಲ  ಘೋಷಣೆಅಧಿಕಾರಿಗಳಿಲ್ಲದೆ ಬಿಕೋ ಎನ್ನುತ್ತಿರುವ ರಾಯಭಾಗ ಗ್ರಾಮೀಣ ಪಂಚಾಯತಿಮಾಜಿ ಶಾಸಕ ಎಲ್ ಬಿ ಪಿ ಭೀಮಾನಾಯ್ಕ್  ಹಾಲಿಶಾಸಕರ ಮೇಲೆ ಕೋಟಿಗೆ 30 ಪರ್ಸೆಂಟೇಜ್ ನೇರ ಆರೋಪಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ ಜಿಎಸ್‌ಟಿ : ₹2.42 ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹ ದೇವರ ಜಾತ್ರೆಗೆ ಹಣ ನೀಡಲಿಲ್ಲ ಎಂಬ ಕಾರಣಕ್ಕೆ 7 ಕುಟುಂಬಗಳಿಗೆ ಊರಿನಿಂದ ಬಹಿಷ್ಕಾರ