Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 48 ರೂ. ಏರಿಕೆ 

Advertisement
ನವದೆಹಲಿ : ದಸರಾ ಹಬ್ಬದ ಹೊತ್ತಲ್ಲೇ ಗ್ರಾಹಕರಿಗೆ ಬಿಗ್ ಶಾಕ್. ಇಂದಿನಿಂದ ದೇಶಾದ್ಯಂತ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳ ಮಾಡಿವೆ.

LPG ಸಿಲಿಂಡರ್‌ಗಳ ಹೊಸ ದರಗಳನ್ನು ಇಂದು ಅಕ್ಟೋಬರ್ 1 ರಂದು ಬಿಡುಗಡೆ ಮಾಡಲಾಗಿದೆ. ದಸರಾ ಮತ್ತು ದೀಪಾವಳಿಯಂತಹ ಹಬ್ಬಗಳಿಗೆ ಮುನ್ನವೇ ಗ್ರಾಹಕರು ಹಣದುಬ್ಬರದಿಂದ ತತ್ತರಿಸಿದ್ದಾರೆ.

ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಸುಮಾರು 48.50 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇಂದಿನಿಂದ ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ದೆಹಲಿಯಲ್ಲಿ 1740 ರೂ.ಗೆ ಲಭ್ಯವಾಗಲಿದೆ. ಇಂಡೇನ್ ಸಿಲಿಂಡರ್‌ಗೆ ಈ ದರವಿದೆ.

ಇಂಡಿಯನ್ ಆಯಿಲ್ ಬಿಡುಗಡೆ ಮಾಡಿರುವ ಇತ್ತೀಚಿನ ದರಗಳ ಪ್ರಕಾರ, ಅಕ್ಟೋಬರ್ 1, 2024 ರಿಂದ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಮುಂಬೈನಲ್ಲಿ ರೂ 1692.50 ಆಗಿರುತ್ತದೆ, ಕೋಲ್ಕತ್ತಾದಲ್ಲಿ ಇದು ರೂ 1850.50 ಮತ್ತು ಚೆನ್ನೈನಲ್ಲಿ ರೂ 1903 ಆಗಿರುತ್ತದೆ. ಈ ಹಿಂದೆ ಸೆಪ್ಟೆಂಬರ್‌ನಲ್ಲಿ ಸಹ ಎಲ್‌ಪಿಜಿ ಸಿಲಿಂಡರ್ ದರ ಸುಮಾರು 39 ರೂಪಾಯಿ ಏರಿಕೆಯಾಗಿ 1691.50 ರೂಪಾಯಿಗೆ ತಲುಪಿತ್ತು.

ತೈಲ ಕಂಪನಿಗಳು ಬಿಡುಗಡೆ ಮಾಡಿರುವ ಇತ್ತೀಚಿನ ದರಗಳ ಪ್ರಕಾರ, ಈ ಗ್ಯಾಸ್ ಸಿಲಿಂಡರ್‌ಗಳು ಈಗ 48.50 ರೂ. ದುಬಾರಿಯಾಗಲಿವೆ. ಆದರೆ, 14.2 ಕೆಜಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ.

ವಾಣಿಜ್ಯ ಸಿಲಿಂಡರ್‌ನ ಇತ್ತೀಚಿನ ದರ ಎಷ್ಟು?

ದೆಹಲಿ - 1740 ರೂ

ಕೋಲ್ಕತ್ತಾ - 1850.50 ರೂ

ಮುಂಬೈ - 1692.50 ರೂ

ಚೆನ್ನೈ - 1903.50 ರೂ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತ ಕ್ರಿಕೆಟ್ ತಂಡಕ್ಕೆ ನೇರ ಎಂಟ್ರಿನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆ : ರಾಜ್ಯಸಭೆಯ ಕಲಾಪ ಸೋಮವಾರಕ್ಕೆ ಮುಂದೂಡಿಕೆಎದೆ ಸೀಳಿದರೆ ಮೂರು ಅಕ್ಷರ ಇಲ್ಲ, ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ : ಸಿ.ಟಿ.ರವಿ ನಕಲಿ ಪಿಹೆಚ್ ಡಿ ಸಲ್ಲಿಸಿ ನೇಮಕಾತಿ : 249 ಅತಿಥಿ ಉಪನ್ಯಾಸಕರ ವಿರುದ್ಧ ಕ್ರಿಮಿನಲ್ ಕೇಸ್ SIR ಪ್ರಕಿಯೆ ವೇಳೆ ಹೃದಯಾಘಾತದಿಂದ ಶಿಕ್ಷಕಿ ಸಾವುನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕಾಳಗಿಯಲ್ಲಿ ಬೃಹತ್ ಪ್ರತಿಭಟನೆ4.1 ಕೋಟಿ ಮಕ್ಕಳಲ್ಲಿ ಬೋಜು : ಜಗತ್ತಿನಲ್ಲೇ ಭಾರತಕ್ಕೆ 2ನೇ ಸ್ಥಾನಪ್ರಶ್ನೆ ಪತ್ರಿಕೆ ಸೋರಿಕೆಗೆ ಕಠಿಣ ಕಾನೂನುಗಳು ಜಾರಿಗೆ : ತಡರಾತ್ರಿ ಮೋದಿ ಘೋಷಣೆ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಮ್ ವಾಂಗ್‌ಚುಕ್ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ