LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಂದು ರೂಪಾಯಿ ಶುಲ್ಕದಲ್ಲಿ ಸ್ಪರ್ಧಾತ್ಮಕ ತರಬೇತಿ

Advertisement

ಹುಬ್ಬಳ್ಳಿ:ಉತ್ತರ ಕರ್ನಾಟಕದ ಪ್ರತಿಭಾವಂತ ಬಡವಿದ್ಯಾರ್ಥಿಗಳಿಗೆ ಐಎಎಸ್, ಕೆಎಎಸ್, ಐಪಿಎಸ್, ಯು.ಪಿ.ಎಸ್.ಸಿ, ಬ್ಯಾಂಕಿಂಗ್ ಸೇರಿದಂತೆ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗೆ ಗುಣಮಟ್ಟದ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ. ಬಡ ವಿದ್ಯಾರ್ಥಿಗಳಿಗೆ ವಾರ್ಷಿಕ ಒಂದೇ ರೂಪಾಯಿ ಶುಲ್ಕದಲ್ಲಿ ತರಬೇತಿ ನೀಡಲಾಗುತ್ತದೆ ಎಂದು ಕನ್ನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಹೇಳಿದರು.

ಹುಬ್ಬಳ್ಳಿಯಲ್ಲಿಂದು ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಾಕಷ್ಟು ಪ್ರತಿಭೆಗಳು ಪೂರಕ ತರಬೇತಿ ಪಡೆಯಲು ಆರ್ಥಿಕ ಸ್ಥಿತಿ ಅಡ್ಡ ಬರುತ್ತಿದೆ. ಈ ನಿಟ್ಟಿನಲ್ಲಿ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡುವ ವಿಶೇಷ ಮಾದರಿ ಕೋಚಿಂಗ್ ಸೆಂಟರ್ ಆರಂಭಿಸುವ ಬಗ್ಗೆ ಯೋಜನೆ ಸಿದ್ಧಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
 

ವರದಿ:ಸುಧೀರ್ ಕುಲಕರ್ಣಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗರ‍್ನೋರ್ ಬ್ರಾರ್ ಪ್ರತಿಭಾವಂತ ವೇಗಿ: ಜಹೀರ್ ಖಾನ್ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಕೇಂದ್ರದಿಂದ 1,178.20 ಕೋಟಿ ವಿದ್ಯಾರ್ಥಿ ವೇತನ ಬಿಡುಗಡೆ ಹಂಪಿಯಲ್ಲಿ ನಾಗಿಣಿ ಹಾಗೂ ಗರುಡನನ್ನು ಹೋಲುವ ಶಿಲ್ಪಗಳು ಪತ್ತೆಇಂದು ಐರ್ಯಲೆಂಡ್- ಅಪಘಾನಿಸ್ತಾನ್ ೩ ನೇ ಏಕದಿನ ಪಂದ್ಯಇನ್ಮುಂದೆ ಹೋಟೆಲ್‌ಗಳ ಅಡುಗೆ ಮನೆಯಲ್ಲಿ ಕ್ಯಾಮೆರಾ ಅಳವಡಿಕೆ ಕಡ್ಡಾಯ : ಯು. ಟಿ ಖಾದರ್ ಮಗು ಆರೈಕೆ ಮಾಡಲು ಆಗದೇ 50 ದಿನದ ಹಸುಗೂಸನ್ನ ಹತ್ಯೆ : ನಾಲ್ವರು ಅರೆಸ್ಟ್ ಖಾತೆ ಹಂಚಿಕೆ ಅರ್ಜೆಂಟ್ ಇಲ್ಲ, ಅಧಿವೇಶನದಲ್ಲಿ ನಾನೇ ಉತ್ತರಿಸುತ್ತೇನೆ : ಡಿ. ಕೆ ಶಿವಕುಮಾರ್ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಂದು ರೂಪಾಯಿ ಶುಲ್ಕದಲ್ಲಿ ಸ್ಪರ್ಧಾತ್ಮಕ ತರಬೇತಿವೈದ್ಯರಿಲ್ಲದೆ ಖಾಲಿ ಖಾಲಿ ಆರೋಗ್ಯ ಕೇಂದ್ರ: ಮಾಜಿ ಸಂಸದ ಡಾ. ಉಮೇಶ್ ಜಾಧವ್ ದಿಢೀರ್ ಭೇಟಿಗುರು ಪೂರ್ಣಿಮಾದಂದು  ಸರ್ವ ಲೋಕ ಸೇವಾ ಫೌಂಡೇಶನ್ ವತಿಯಿಂದ ಸಸಿಗಳ ನೀಡುವ ಕಾರ್ಯಕ್ರಮ