Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 

Advertisement

ಕಲಬುರ್ಗಿ : ಕಲಬುರಗಿ ಡಿಪೋ-2ರ ಕಲಬುರಗಿ-ಹರವಾಳ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ನಿರ್ವಾಹಕರಾದ ಮಲ್ಲಯ್ಯ ಸ್ವಾಮಿ ಅವರು ಕರ್ತವ್ಯದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಜೇವರ್ಗಿಯಿಂದ ಹರವಾಳ ಕಡೆಗೆ ಬಸ್ ತೆರಳುತ್ತಿದ್ದ ಸಂದರ್ಭದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕ‌ರ್ ವೃತ್ತದ ಸಮೀಪ ಮಲ್ಲಯ್ಯ ಸ್ವಾಮಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ.

ಕೂಡಲೇ ಬಸ್ ನಿಲ್ಲಿಸಿ ಅವರನ್ನು ಜೇವರ್ಗಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆದರೆ ವೈದ್ಯರು ಪರೀಕ್ಷಿಸಿದ ವೇಳೆ ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಮಲ್ಲಯ್ಯ ಸ್ವಾಮಿ ಅವರು ಜೇವರ್ಗಿ ತಾಲೂಕಿನ ರಾಜವಾಳ ಗ್ರಾಮದ ನಿವಾಸಿಯಾಗಿದ್ದರು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜೇವರ್ಗಿ ಡಿಪೋ-2ರ ವ್ಯವಸ್ಥಾಪಕ ಕೃಷ್ಣ ಹಾಗೂ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಲ್ಲಯ್ಯ ಸ್ವಾಮಿ ಅವರ ನಿಧನಕ್ಕೆ ಕೆಎಸ್‌ಆರ್‌ಟಿಸಿ ಸಿಬ್ಬಂದಿ, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಸಂತಾಪ ಸೂಚಿಸಿವೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್ ಬಿಜೆಪಿ ವಿರುದ್ಧ ಸೆಡ್ಡು : ಇಂದು 23 ರಾಜಕೀಯ ಪಕ್ಷಗಳಿಂದ ಇಂಡಿಯಾ ಮೈತ್ರಿಕೂಟದ ಸಭೆ ರೈತರಿಗೆ ವ್ಯಕ್ತಿಯಿಂದ ಕಳಪೆ ಬೀಜ ಮಾರಾಟ ಜಮೀರ್ ಅಹ್ಮದ್ ಖಾನ್ ವರಿಗೆ ಉಪಮುಖ್ಯಮಂತ್ರಿ, ಶಾಸಕ ಎಸ್.ಎನ್. ಸುಬ್ಬಾರೆಡ್ಡಿರವರಿಗೆ ಸಚಿವ ಸ್ಥಾನ ನೀಡುವಂತೆ  ಒತ್ತಾಯಮುನಿಯಪ್ಪಗೆ ಸಮಾಜ ಕಲ್ಯಾಣ ಇಲಾಖೆ ಖಾತೆಗೆ ಒತ್ತಾಯಿಸಿ ಪ್ರತಿಭಟನೆ ಅಗ್ನಿವೀರ ನೇಮಕಾತಿಯಲ್ಲಿ‌ ಆಯ್ಕೆಯಾದ ಕಾರ್ತಿಕ‌ ನೀಲಪ್ಪ ಗೋಡಿಗೆ ಸನ್ಮಾನಗೋವಾದಲ್ಲಿ ದೋಣಿ ದುರಂತ, 23 ಜನ ಸಾವು, 40 ಜನರ ರಕ್ಷಣೆ 64 ಜನ ನಾಪತ್ತೆ