Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 

Advertisement

ಕಲಬುರ್ಗಿ : ಕಲಬುರಗಿ ಡಿಪೋ-2ರ ಕಲಬುರಗಿ-ಹರವಾಳ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ನಿರ್ವಾಹಕರಾದ ಮಲ್ಲಯ್ಯ ಸ್ವಾಮಿ ಅವರು ಕರ್ತವ್ಯದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಜೇವರ್ಗಿಯಿಂದ ಹರವಾಳ ಕಡೆಗೆ ಬಸ್ ತೆರಳುತ್ತಿದ್ದ ಸಂದರ್ಭದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕ‌ರ್ ವೃತ್ತದ ಸಮೀಪ ಮಲ್ಲಯ್ಯ ಸ್ವಾಮಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ.

ಕೂಡಲೇ ಬಸ್ ನಿಲ್ಲಿಸಿ ಅವರನ್ನು ಜೇವರ್ಗಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆದರೆ ವೈದ್ಯರು ಪರೀಕ್ಷಿಸಿದ ವೇಳೆ ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಮಲ್ಲಯ್ಯ ಸ್ವಾಮಿ ಅವರು ಜೇವರ್ಗಿ ತಾಲೂಕಿನ ರಾಜವಾಳ ಗ್ರಾಮದ ನಿವಾಸಿಯಾಗಿದ್ದರು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜೇವರ್ಗಿ ಡಿಪೋ-2ರ ವ್ಯವಸ್ಥಾಪಕ ಕೃಷ್ಣ ಹಾಗೂ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಲ್ಲಯ್ಯ ಸ್ವಾಮಿ ಅವರ ನಿಧನಕ್ಕೆ ಕೆಎಸ್‌ಆರ್‌ಟಿಸಿ ಸಿಬ್ಬಂದಿ, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಸಂತಾಪ ಸೂಚಿಸಿವೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆಗೃಹಲಕ್ಷ್ಮಿ ದಿನಾಚರಣೆ : ಸಿಹಿ ಹಂಚಿ ಸಂಭ್ರಮಿಸಿದ  ಮಹಿಳೆಯರು