Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Advertisement
ಬಳ್ಳಾರಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಭಿರುದ್ದಿ ಯೋಜನೆ ಹಾಗು ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ಕಛೇರಿ ಬಳ್ಳಾರಿ ಇವರ ಸಹಯೋಗದಲ್ಲಿ ಇಂದು ನಗರದ ಜೋಳದ ರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಿತು.

ತಾಲೂಕು ಮಟ್ಟದ ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ದಲ್ಲಿ ಶ್ರೀ ಮ. ನಿ. ಪ್ರ.ಕಲ್ಯಾಣ ಸ್ವಾಮಿಸ್ವಾಮಿಗಳು ಉದ್ಘಾಟಿಸಿದರು

ಶ್ರೀ ಪಿ ಸಲೀಮ್ ವ್ಯವಸ್ಥಾಪಕರು ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ಕಛೇರಿ ಬಳ್ಳಾರಿ ಹಾಗು SKDRDP ಬಳ್ಳಾರಿ ಜಿಲ್ಲಾ ನಿರ್ದೇಶಕರು ಶ್ರೀ ಲೋಹಿತ್ ನಿತೃತ್ವ ವಹಿಸಿದ್ದರು.

ನಂತರ ಮಾತನಾಡಿದ ಬ್ಯಾಂಕ್ ನ ಪ್ರಾದೇಶಿಕ ಕಚೇರಿ ವ್ಯವಸ್ಥಾಪಕರು ಶ್ರೀ ಪಿ ಸಲೀಮ್ ನಮ್ಮ ಬ್ಯಾಂಕ್ ಗುಂಪುಗಳಿಗೆ RBI ನಿರ್ದೇಶನ ದಂತೆ 14% ಬಡ್ಡಿ ವಿಧಿಸಿ, RBI ನಿಯಮಗಳಿಗನುಸರವಾಗಿ ನಡೆಯುತ್ತೆ, ಸಾರ್ವಜನಿಕರು ಕಡಿಮೆ ಬಡ್ಡಿಯಲ್ಲಿ ಸಾಲ ಪಡೆದು ಸಮಯಕ್ಕೆ ಸರಿಯಾಗಿ ಮರುಪಾವತಿಸುವಂತೆ ಕೋರಿದರು.

1982 ರಲ್ಲಿ ಪ್ರಾರಂಭಗೊಂಡ ಸಂಸ್ಥೆ ನಿಸ್ವಾರ್ಥ ಸೇವೆ ಮಾಡಿ ಜನ ಮನ ಗೆದ್ದಿದೆ, ಆ ಸಂಸ್ಥೆಗೆ ನಮ್ಮ ಬ್ಯಾಂಕ್ 99873 ಸಂಘ ಗಳಿಗೆ ಸರಿಸುಮಾರು 2800 ಕೋಟಿ ಆರ್ಥಿಕ ಸಹಾಯವನ್ನ SKDRDP ಮೂಲಕ ಒದಗಿಸಿದೆ, ವಸೂಲಾತಿಯಲ್ಲಿ ಯಾವುದೇ ತೊಂದರೆಗಳು ಹೇಳಿದರು.

ಇದೇ ವೇಳೆ ಶಶಿಧರ ಮೇಟಿ, ವಿರೂಪಾಕ್ಷಪ್ಪ,ಜನಜಾಗೃತಿ ವೇದಿಕೆ,ಜನಾರ್ದನ ರೆಡ್ಡಿ, ಶ್ರೀಮತಿ ರೂಪಶ್ರೀ ಸಮಾಜ ಸೇವಕರು.ಭಾಗವಹಿಸಿದ್ದರು.

ವರದಿ.ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ